ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....