Tuesday, February 24, 2026

devotional

ಇದು ಪ್ರಭು ಶ್ರೀರಾಮನ ಜನ್ಮ ಕಥೆ

Spiritual News: ಶ್ರೀವಿಷ್ಣು ದಶಾವತಾರ ತೆಗೆದುಕೊಂಡಿದ್ದು, ಏಳನೇ ಅವತಾರವೇ ಶ್ರೀರಾಮನ ಅವತಾರ. ತ್ರೇತಾಯುಗದಲ್ಲಿ, ಮನುಷ್ಯ ರೂಪದಲ್ಲಿ ಬಂದ ವಿಷ್ಣು, ಶ್ರೀರಾಮನ ಅವತಾರವನ್ನು ತಾಳಿದ. ಈ ಹಿಂದೆ ಒಂದು ಕಥೆ ಇದೆ. ರಾಜಾ ದಶರಥನಿಗೆ ಮಕ್ಕಳಿರಲಿಲ್ಲ. ಹಾಗಾಗಿ ಅವನು ಋಷಿಮುನಿಗಳ ಸಲಹೆಯಂತೆ, ಪುತ್ರ ಕಾಮೇಷ್ಠಿ ಯಾಗವನ್ನು ಮಾಡಿದ. ಈ ಯಾಗದಲ್ಲಿ ಭಾಗವಹಿಸಲು, ಹಲವಾರು ಋಷಿಮುನಿಗಳು, ವೇದ ವಿದ್ಯಾ...

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...

ದೇವರ ಪೂಜೆಗೆ ಚೆಂಡು ಹೂವು ಶ್ರೇಷ್ಠ ಅಂತಾ ಹೇಳುವುದೇಕೆ..?

Spiritual Story: ದೇವರ ಪೂಜೆಗೆ ನಾವು ಮಲ್ಲಿಗೆ, ಗುಲಾಬಿ, ದಾಸವಾಳ, ಸೇರಿ ಹಲವು ಹೂವುಗಳ ಬಳಕೆ ಮಾಡುತ್ತೇವೆ. ಆದರೆ ಹೆಚ್ಚಾಗಿ ಹಬ್ಬ ಹರಿದಿನಗಳಲ್ಲಿ, ವಿಶೇಷ ಪೂಜೆ ಇರುವ ದಿನಗಳಲ್ಲಿ ದೇವರಿಗೆ ಚೆಂಡು ಹೂವಿನಿಂದಲೇ ಅಲಂಕಾರ ಮಾಡಲಾಗುತ್ತದೆ. ಹಾಗಾದ್ರೆ ದೇವರಿಗೆ ಚೆಂಡು ಹೂವು ಶ್ರೇಷ್ಠ ಅಂತಾ ಹೇಳುವುದೇಕೆ ಅಂತಾ ತಿಳಿಯೋಣ ಬನ್ನಿ.. ಚೆಂಡು ಹೂವನ್ನು ಬರೀ ಪೂಜೆಗಷ್ಟೇ...

ಜೀವನ ದುಃಖಭರಿತವಾಗುವುದೇ ಈ ಕಾರಣಕ್ಕೆ..

Spiritual Story: ನಮ್ಮಲ್ಲಿ ಕೆಲವರು ಯಾವಾಗಲೂ ಕೋಪದಲ್ಲೇ, ದುಃಖದಲ್ಲೇ ಇರುತ್ತಾರೆ. ಅವರಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಅವರು ಯಾವುದಾದರೂ ವಸ್ತು, ವ್ಯಕ್ತಿ, ಕಾರ್ಯಕ್ರಮ ಇತ್ಯಾದಿ ನೋಡಿದಾಗ, ಅದರಲ್ಲಿ ಏನಾದರೂ ಕೊಂಕು ಕಂಡುಹಿಡಿದು ಮಾತನಾಡುತ್ತಾರೆ. ಸ್ವತಃ ತಮ್ಮವರನ್ನೇ ಅವರು ಬಿಡುವುದಿಲ್ಲ. ಅಷ್ಟರ ಮಟ್ಟಿಗೆ ಅತೃಪ್ತ ಭಾವನೆ ಅವರಲ್ಲಿರುತ್ತದೆ. ಹೀಗಾಗುವುದಕ್ಕೆ ಕಾರಣವೇನೆಂದರೆ, ಅವರು ಜೀವನದಲ್ಲಿ ಅಳವಡಿಸಿಕೊಂಡಿರುವ ಕೆಲ...

ಈ 2 ಗುಣವಿರುವವರು ಎಂದಿಗೂ ಉದ್ಧಾರವಾಗಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು..

Spiritual Story: ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಬೇಕು ಅಂದ್ರೆ, ಕೆಲವು ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡಿರಬೇಕು. ಆಗಲೇ ಆ ವ್ಯಕ್ತಿ ಯಶಸ್ವಿಯಾಗಲು ಸಾಧ್ಯ. ಆದರೆ ಈ 2 ಗುಣವಲಿರುವವರು ಎಂದಿಗೂ ಉದ್ದಾರವಾಗಲು ಸಾಧ್ಯವಿಲ್ಲ ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಯಾವುದು ಆ ಗುಣ ಅಂತಾ ತಿಳಿಯೋಣ ಬನ್ನಿ.. ನಮ್ಮನ್ನು ಯಶಸ್ಸಿನ ದಾರಿಗೆ ಒಯ್ಯದ 2 ಗುಣಗಳು ಯಾವುದು ಅಂದ್ರೆ, ಒಂದು...

ರಸ್ತೆಯಲ್ಲಿ ಸಿಕ್ಕ ಹಣವನ್ನು ಹೇಗೆ ಬಳಸಬೇಕು..?

Spiritual Story: ಹಲವರಿಗೆ ದಾರಿಯಲ್ಲಿ ನಡೆದು ಹೋಗುವಾಗ, ಅಚಾನಕ್ಕಾಗಿ ಹಣ ಸಿಗುತ್ತದೆ. ಅವರು ಆ ಹಣವನ್ನು ತೆಗೆದುಕೊಂಡು ಖರ್ಚು ಮಾಡಬಹುದು. ಇನ್ನು ಕೆಲವರು ಸ್ವಲ್ಪ ದಿನ ತಮ್ಮ ಬಳಿ ಆ ಹಣವನ್ನು ಇರಿಸಿಕೊಂಡು ಬಳಿಕ ಖರ್ಚು ಮಾಡಬಹುದು. ಇನ್ನು ಕೆಲವರು ಆ ಹಣವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಬಹುದು. ಆದರೆ ರಸ್ತೆಯಲ್ಲಿ ಸಿಗುವ ಹಣದ ಗುಣ ಹೇಗಿರುತ್ತದೆ..?...

ಈ ವಿಷಯಗಳನ್ನು ಯಾರಲ್ಲಿಯೂ ಹೇಳಿಕೊಳ್ಳಬೇಡಿ ಅಂತಾರೆ ಚಾಣಕ್ಯರು..

Spiritual Story: ನಾವೆಲ್ಲರೂ ನೆಮ್ಮದಿ, ಸುಖ, ಸಂತೋಷ, ಗೌರವದಿಂದ ಬದುಕಬೇಕು ಅಂದ್ರೆ, ನಾವು ನಮ್ಮ ಜೀವನದ ಕೆಲವು ವಿಷಯಗಳನ್ನು ಮತ್ತು ಕೆಲವು ಸತ್ಯಗಳನ್ನು ಯಾರಲ್ಲಿಯೂ ಹೇಳಬಾರದು. ಆ ವಿಷಯಗಳು ಬೇರೆಯವರಿಗೆ ತಿಳಿದಾಗ, ಅದರಿಂದ ನಮಗೇನು ನಷ್ಟವಾಗುವುದಿಲ್ಲ. ಆದರೆ ಅದು ಕೆಲವೊಂದು ಸಮಸ್ಯೆಗಳು ಬರಬಹುದು. ಹಾಗಾದ್ರೆ ನಾವು ಯಾವ ವಿಷಯಗಳನ್ನು ಬೇರೆಯವರಲ್ಲಿ ಹೇಳಬಾರದು ಅಂತಾ ತಿಳಿಯೋಣ...

ಶುಭಕಾರ್ಯವಿದ್ದಾಗ ಮನೆಗೆ ಮಾವಿನ ತೋರಣ ಕಟ್ಟಲು ಕಾರಣವೇನು..?

Spiritual Story: ಹಿಂದೂ ಧರ್ಮದಲ್ಲಿ ಶುಭಕಾರ್ಯಗಳಿದ್ದಾಗ, ಹಬ್ಬ ಹರಿದಿನಗಳಲ್ಲಿ ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟುವುದು ಪದ್ಧತಿ. ಇದು ಮನೆಯ ಅಂದವನ್ನು ಹೆಚ್ಚಿಸುವುದಲ್ಲದೇ, ಮನೆಯಲ್ಲಿ ಸಕಾರಾತ್ಮಕ ಶಕ್ತಿ ಪಸರಿಸಲು ಕಾರಣವಾಗುತ್ತದೆ. ಹಾಗಾದ್ರೆ ಶುಭಕಾರ್ಯವಿದ್ದಾಗ ಮನೆಗೆ ಮಾವಿನ ತೋರಣ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮನೆ ಅಥವಾ ಕಚೇರಿಗಳಲ್ಲಿ, ಅಂಗಡಿಗಳಲ್ಲಿ ಶುಭಕಾರ್ಯವಿದ್ದಾಗ ಮಾವಿನ ತೋರಣ ಕಟ್ಟಲಾಗುತ್ತದೆ....

ಇಂಥ ಪಾತ್ರೆಗಳನ್ನು ತಪ್ಪಾಗಿ ಬಳಸಿದಾಗ, ನಿಮ್ಮ ಮನೆಯ ನೆಮ್ಮದಿ ಹಾಳಾಗುತ್ತದೆ..

Spiritual Story: ಕೆಲವರಿಗೆ ಹೀಗೆ ಅನ್ನಿಸಬಹುದು. ಏನೆಂದರೆ, ಪಾತ್ರೆಗೂ ನಮ್ಮ ನೆಮ್ಮದಿಗೂ ಏನು ಸಂಬಂಧ ಅಂತಾ. ಆದರೆ ಅಡುಗೆ ಕೋಣೆ, ದೇವರ ಕೋಣೆ ಇತ್ಯಾದಿ ನಮ್ಮ ಜೀವನದ ಸುಖ- ದುಃಖ, ನೆಮ್ಮದಿ ಎಲ್ಲವನ್ನೂ ನಿರ್ಧರಿಸುತ್ತದೆ. ಆ ಸ್ಥಳವನ್ನು ನಾವು ಆದಷ್ಟು ಸ್ವಚ್ಛವಾಗಿ ಇರಿಸಬೇಕು. ಆ ಸ್ಥಳದಲ್ಲಿ ಬಳಸುವ ವಸ್ತುವನ್ನು ನಾವು ಸರಿಯಾದ ಕ್ರಮದಲ್ಲಿ ಬಳಸಬೇಕು....

ಪೂಜೆಯಲ್ಲಿ ತೆಂಗಿನಕಾಯಿಯನ್ನು ಕಡ್ಡಾಯವಾಗಿ ಬಳಸಲು ಕಾರಣವೇನು..?

Spiritual Story: ಪೂಜೆ ಮಾಡುವಾಗ ನಾವು ತೆಂಗಿನಕಾಯಿ, ಹೂವು, ಬಾಳೆಹಣ್ಣು, ಕರ್ಪೂರ, ಎಲೆ ಅಡಿಕೆ ಈ ಎಲ್ಲವನ್ನೂ ಕಡ್ಡಾಯವಾಗಿ ಉಪಯೋಗಿಸುತ್ತೇವೆ. ಹಾಗಾದ್ರೆ ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ನಾವು ಯಾವುದೇ ಹಣ್ಣು ಕಾಯಿಯನ್ನು ದೇವಿರೆಗ ನೈವೇದ್ಯಕ್ಕೆ ಇಟ್ಟರೂ, ಅದು ಅಷ್ಟು ವಿಶೇಷವಾಗುವುದಿಲ್ಲ. ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ನೈವೇದ್ಯವೇ ದೇವರಿಗೆ ಶ್ರೇಷ್ಠ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img