Tuesday, February 24, 2026

devotional

ಇನ್ನೊಬ್ಬರ ಹಣಕ್ಕೆ ಆಸೆ ಮಾಡಿದರೆ ಏನಾಗತ್ತೆ ಗೊತ್ತಾ..?

Spiritual Story: ಹಣ ಯಾರಿಗೆ ತಾನೇ ಬೇಡ ಹೇಳಿ..? ಏಕೆಂದರೆ, ಹಣವಿದ್ದರೆ, ನಾವು ಜೀವನ ಮಾಡಲು ಆಗೋದು. ಆಹರ, ಬಟ್ಟೆ, ಮನೆ ಏನೇ ಖರೀದಿಸಬೇಕು ಅಂದ್ರೆ ದುಡ್ಡು ಬೇಕೆ ಬೇಕು. ಇಂದಿನ ಕಾಲದಲ್ಲಿ ಕೊಲೆ, ಸುಲಿಗೆ, ದರೋಡೆ, ಮೋಸ, ಲಂಚ ಎಲ್ಲವೂ ಹಣಕ್ಕಾಗಿಯೇ ಮಾಡುತ್ತಿರುವುದು. ಆದರೆ ಚಾಣಕ್ಯರ ಪ್ರಕಾರ, ನಾವು ನಮ್ಮ ಬುದ್ಧಿವಂತಿಕೆಯಿಂದ, ನಿಯತ್ತಾಗಿ...

ಪೂಜಾ ಸಮಯದಲ್ಲಿ ಕೆಂಪು ಉಡುಪನ್ನೇ ಧರಿಸಬೇಕು ಎನ್ನಲು ಕಾರಣವೇನು..?

Spiritual Story: ಕೆಲವರು ಪೂಜೆಯ ಸಮಯದಲ್ಲಿ ಕೆಂಪು ವಸ್ತ್ರವನ್ನು ಧರಿಸುತ್ತಾರೆ. ಹೆಚ್ಚಾಗಿ ಉತ್ತರ ಭಾರತದಲ್ಲಿ ಕೆಂಪು ಉಡುಪು, ಸೀರೆಯನ್ನು ಧರಿಸುವ ಪದ್ಧತಿ ಇದೆ. ಶುಭಕಾರ್ಯಗಳಲ್ಲಿ, ಪೂಜೆ, ಹೋಮ ಹವನದ ಸಂದರ್ಭದಲ್ಲಿ ಕೆಂಪು ಬಟ್ಟೆ ಧರಿಸುವ ನಿಯಮ ಕೆಲವೆಡೆ ಇದೆ. ಹಾಗಾದ್ರೆ ಕೆಂಪು ವಸ್ತ್ರವನ್ನು ದೇವರ ಕಾರ್ಯದಲ್ಲಿ ಧರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕೆಂಪು ಬಣ್ಣದ...

ಸೀತೆಯ ಈ ನಾಲ್ಕು ಹೆಸರುಗಳ ಅರ್ಥವೇನು ಗೊತ್ತೇ..?

Spiritual Story: ಹಿಂದೂಗಳಿಗೆ ರಾಮನೆಷ್ಟು ಮುಖ್ಯವೋ, ಅಷ್ಟೇ ಸೀತಾದೇವಿ ಕೂಡ ಮುಖ್ಯ. ಈಕೆ ಸಾಕ್ಷಾತ್‌ ಲಕ್ಷ್ಮೀ ದೇವಿಯ ಸ್ವರೂಪವಾಗಿದ್ದಳು ಎಂಬ ನಂಬಿಕೆ ಇದೆ. ಭರತ ಖಂಡದ ರಾಣಿಗೆ ಹಲವು ಹೆಸರುಗಳಿತ್ತು. ಅದರಲ್ಲಿ ಇಂದು ನಾವು ಸೀತಾದೇವಿಯ ನಾಲ್ಕು ಹೆಸರು ಮತ್ತು ಅದರ ಅರ್ಥವನ್ನು ವಿವರಿಸಲಿದ್ದೇವೆ. ಜಾನಕಿ. ಸೀತೆ ನೇಪಾಳದವಳು. ಮೊದಲು ಭಾರತ, ನೇಪಾಳ, ಶ್ರೀಲಂಕಾ ಎಂದು...

ಖಾಸಗಿ ವೀಡಿಯೋ ಲೀಕ್ ಪ್ರಕರಣ: ನಟಿ ರಾಖಿ ಸಾವಂತ್ ಜಾಮೀನು ಅರ್ಜಿ ರದ್ದು..

Movie News: ಒಂದಲ್ಲ ಒಂದು ಹೈಡ್ರಾಮಾ ಮಾಡುತ್ತ ಸುದ್ದಿಯಾಗುವ ನಟಿ ರಾಖಿ ಸಾವಂತ್, ಇದೀಗ ತಾವು ಮಾಡಿದ ತಪ್ಪಿನಿಂದಲೇ ಪೇಚಿಗೆ ಸಿಲುಕಿದ್ದಾರೆ. ಕೆಲ ತಿಂಗಳ ಹಿಂದೆ ಮೈಸೂರಿನ ಆದಿಲ್‌ನನ್ನು ಪ್ರೀತಿಸಿ, ಬಳಿಕ ಆತ ತನಗೆ ಮೋಸ ಮಾಡಿದ ಎಂದು, ಅವನ ವಿರುದ್ಧ ದೂರು ನೀಡಿ, ಮಾಧ್ಯಮದವರ ಮುಂದೆಯೂ ಅಳಲು ತೋಡಿಕೊಂಡಿದ್ದರು. ರಾಖಿ ಆರೋಪದಿಂದ ಆದಿಲ್ ಕೆಲ...

ದೇವಸ್ಥಾನಕ್ಕೆ ಮಾಂಸಾಹಾರ ಸೇವಿಸಿ ಹೋಗಬಾರದು ಅಂತಾ ಹೇಳುವುದು ಯಾಕೆ..?

Spiritual Story: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಅವುಗಳಲ್ಲಿ ದೇವಸ್ಥಾನಕ್ಕೆ ಮಾಂಸಾಹಾರ ಸೇವನೆ ಮಾಡಿ ಹೋಗಬಾರದು ಅನ್ನೋದು ಕೂಡ ಒಂದು. ಹಾಗಾದ್ರೆ ಯಾಕೆ ನಾವು ದೇವಸ್ಥಾನಕ್ಕೆ ಹೋಗುವಾಗ ಸ್ನಾನಾದಿಗಳನ್ನು ಮಾಡಿ, ಮಾಂಸಾಹಾರ ಸೇವಿಸದೇ ಹೋಗಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುವವರು ಹಲವು ನಿಯಮಗಳನ್ನು ಅನುಸರಿಸುತ್ತಾರೆ. ತಲೆಸ್ನಾನ ಮಾಡಿ, ಏನನ್ನೂ ಸೇವಿಸದೇ ದೇವಸ್ಥಾನಕ್ಕೆ...

ಎಂಥ ಸಮಯದಲ್ಲಿ ಪತಿ ಪತ್ನಿಯ ಕಾಳಜಿ ಮಾಡಬೇಕು ಗೊತ್ತಾ..?

Spiritual Story: ಪತಿ ಪತ್ನಿಯನ್ನು, ಪತ್ನಿ ಪತಿಯನ್ನು ಚೆನ್ನಾಗಿ ಅರಿತು, ಪ್ರೀತಿಸಿ, ಕಾಳಜಿಯಿಂದ ಇದ್ದಲ್ಲಿ ಮಾತ್ರ, ಆ ಸಂಬಂಧ ಉತ್ತಮವಾಗಿರುತ್ತದೆ. ಎಂಥ ಕಷ್ಟಕಾಲದಲ್ಲೂ ಇಬ್ಬರು ಒಬ್ಬರನ್ನು ಒಬ್ಬರು ಬಿಟ್ಟಿರದೇ, ಬಿಟ್ಟುಕೊಡದೇ ಇದ್ದಾಗಲೇ, ಉತ್ತಮ ಬಾಂಧವ್ಯ ಏರ್ಪಡುತ್ತದೆ. ಆದರೆ ಪತಿಯಾದವನು ಪತ್ನಿಯ ಬಗ್ಗೆ ಕೆಲ ಸಮಯದಲ್ಲಿ ಕಾಳದಿ ವಹಿಸಬೇಕಾಗುತ್ತದೆ. ಅಂಥ ಸಮಯದಲ್ಲಿ ನೀವು ಆಕೆಯ ಕಾಳಜಿ...

ಈ 5 ಗುಣಗಳುಳ್ಳ ಜನರು ಬುದ್ಧಿವಂತರು ಅಂತಾರೆ ಚಾಣಕ್ಯ..

Spiritual Story: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಮನುಷ್ಯನಿಗೆ ಬುದ್ಧಿ ಬಂದಾಗಿನಿಂದ ಹಿಡಿದು, ಆತನ ಮರಣದವರೆಗೂ ಅವರು ಹೇಗಿರಬೇಕು..? ಹೇಗೆ ವ್ಯವಹರಿಸಬೇಕು..? ಯಾವ ರೀತಿ ನಡೆಸಬೇಕು..? ಹೇಗೆ ಬುದ್ಧಿ ಉಪಯೋಗಿಸಬೇಕು..? ಇಂಥ ಹಲವರು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು, ಯಾರಿಗೆ ಈ 5 ಗುಣಗಳು ಇರುತ್ತದೆಯೋ,...

ಪತಿ ಪತ್ನಿಯ ಬಳಿ ಇಂಥ ವಿಷಯಗಳನ್ನು ಹೇಳಲೇಬಾರದು ಅಂತಾರೆ ಚಾಣಕ್ಯ..

Spiritual Story: ಪತಿ-ಪತ್ನಿ ಸಂಬಂಧ ಅಂದ್ರೆ, ಪವಿತ್ರವಾದ ಸಂಬಂಧ. ಏಕೆಂದರೆ, ಪತಿ-ಪತ್ನಿ ಸೇರಿದಾಗ ಸಂಸಾರ ಶುರುವಾಗುತ್ತದೆ. ಮಕ್ಕಳು, ಮೊಮ್ಮಕ್ಕಳು, ಹೀಗೆ ವಂಶವೃಕ್ಷ ಬೆಳೆಯುತ್ತದೆ. ಹಾಗಾಗಿ ಪತಿ-ಪತ್ನಿ ಸಂಬಂಧವನ್ನು ಪವಿತ್ರ ಸಂಬಂಧವೆಂದು ಹೇಳಲಾಗುತ್ತದೆ. ಆದರೆ ಪತಿ- ಪತ್ನಿ ಮಧ್ಯೆ ಕೆಲವು ಗುಟ್ಟು ಗುಟ್ಟಾಗಿಯೇ ಇರಬೇಕು ಅಂತಾರೆ ಚಾಣಕ್ಯರು. ಹಾಗಾದ್ರೆ ಪತಿಯಾದವನು, ಪತ್ನಿಯ ಬಳಿ ಯಾವ ಯಾವ...

ಹೊಸದಾಗಿ ಮದುವೆಯಾದವರಿಗೆ ಈ ಉಡುಗೊರೆ ನೀಡಲೇಬೇಡಿ..

Spiritual Story: ನಾವು ಯಾವುದಾದರೂ ಮದುವೆ, ಮುಂಜಿ, ಗೃಹಪ್ರವೇಶ ಕಾರ್ಯಕ್ರಮಗಳಿಗೆ ಹೋದಾಗ, ಆ ಮನೆಯವರಿಗೆ ಉಡುಗೊರೆ ನೀಡುವುದು ವಾಡಿಕೆ. ಆದರೆ ಕೆಲ ಗಿಫ್ಟ್‌ಗಳು ಆ ಜನರ ಹಣೆಬರಹವನ್ನು ಒಳ್ಳೆಯ ರೀತಿಯಿಂದ ಮತ್ತು ಕೆಟ್ಟ ರೀತಿಯಿಂದ ಬದಲಾಯಿಸಿ ಬಿಡುತ್ತದೆ. ಹಾಗಾಗಿ ಕೆಲ ಗಿಫ್ಟ್‌ಗಳನ್ನು ನಾವು ಮದುವೆಯಾದವರಿಗೆ ನೀಡುವಂತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಕೃಷ್ಣ...

ಮನೆ ಉದ್ಧಾರವಾಗಬೇಕು ಅಂದ್ರೆ, ಮನೆಯಲ್ಲಿ ಈ ವಸ್ತುಗಳನ್ನು ಇರಿಸಬೇಡಿ..

Spiritual :ಮನೆಯಲ್ಲಿರುವ ಕೆಲ ವಸ್ತುಗಳು ನಮ್ಮನ್ನು ಉದ್ಧಾರವಾಗಲು ಬಿಡುವುದಿಲ್ಲ. ಆದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿರುವುದಿಲ್ಲ. ಹಾಗಾಗಿ ಅಂಥ ವಸ್ತುಗಳನ್ನು ನಾವು ನಮ್ಮ ಮನೆಯಲ್ಲಿ ಇರಿಸಲು ಬಿಡಬಾರದು. ಹಾಗಾದ್ರೆ ಮನೆ ಉದ್ಧಾರವಾಗಬೇಕು ಅಂದ್ರೆ ನಾವು ಯಾವ ವಸ್ತುವನ್ನು ಮನೆಯಲ್ಲಿ ಇಡಬಾರದು ಅಂತಾ ತಿಳಿಯೋಣ ಬನ್ನಿ.. ಬಾಡಿದ ತುಳಸಿ ಗಿಡ. ಬಾಡಿದ ತುಳಸಿ ಗಿಡ ಮನೆಯಲ್ಲಿರುವುದು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img