Tuesday, February 24, 2026

devotional

ನೀವು ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಅನ್ನಪೂರ್ಣೆಯ ಅವಕೃಪೆಗೆ ಪಾತ್ರರಾಗುತ್ತೀರಿ

Spiritual :ಅನ್ನಪೂರ್ಣೆಯ ಕೃಪೆ ಯಾರ ಮೇಲಿರುತ್ತದೆಯೋ, ಅವರು ಎಂದಿಗೂ ಹೊಟ್ಟೆ ಹಸಿವಿನಂದ ನರಳುವುದಿಲ್ಲ ಅನ್ನೋ ಮಾತಿದೆ. ಅಂಥ ಅನ್ನಪೂರ್ಣೆಯ ಕೃಪೆ ನಮಗೆ ಬೇಕಾದರೆ, ನಾವು ಹಲವು ಕೆಲಸಗಳನ್ನು ಮಾಡಬಾರದು. ಅಡುಗೆ ಕೋಣೆಯಲ್ಲಿ ಹಲವು ವಸ್ತುಗಳನ್ನು ಇಡಬಾರದು. ಹಾಗಾದ್ರೆ ನಾವು ಅಡುಗೆ ಕೋಣೆಯಲ್ಲಿ ಯಾವ ವಸ್ತುಗಳನ್ನು ಇಡಬಾರದು ಅಂತಾ ತಿಳಿಯೋಣ ಬನ್ನಿ.. ಕಸದ ಬುಟ್ಟಿ. ಕೆಲವರು ಕಸ...

ಮನೆಯಲ್ಲಿ ಈ ಗಿಡಗಳನ್ನು ಎಂದಿಗೂ ನೆಡಬೇಡಿ..

Spiritual :ನಮ್ಮ ಮನೆಯ ಅಂದ ಹೆಚ್ಚಿಸಲು ನಾವು ಅನೇಕ ಗಿಡಗಳನ್ನು ಬೆಳೆಸುತ್ತೇವೆ. ಕೆಲವು ಹೂವು, ಹಣ್ಣಿನ ಗಿಡ, ಇನ್ನು ಕೆಲವು ತರಕಾರಿ ಗಿಡ. ಹಲವು ಗಿಡ ಮರಗಳನ್ನು ನಾವು ಬೆಳೆಸುತ್ತೇವೆ. ಆದರೆ ಕೆಲವು ತರಕಾರಿ, ಹಣ್ಣುಗಳ ಗಿಡವೇ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಅಂಥ ಗಿಡ ಮರಗಳನ್ನು ನಾವು ನೆಡಬಾರದು. ಹಾಗಾದ್ರೆ ಯಾವ ಗಿಡಗಳನ್ನು ನೆಡಬಾರದು...

ಹಿಂದೂ ಶಾಸ್ತ್ರದ ಪ್ರಕಾರ ಹೆಣ್ಣು ಮಕ್ಕಳು ಈ ಕೆಲಸಗಳನ್ನು ಮಾಡಬಾರದು..

Spiritual :ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ, ನಿಯಮ, ಶಾಸ್ತ್ರಗಳಿದೆ. ಅದರಲ್ಲಿ ಹಲವು ಕೆಲಸಗಳನ್ನು ಮಹಿಳೆಯರು ಮಾಡುವ ಹಾಗಿಲ್ಲ. ಅದರಲ್ಲೂ ಧಾರ್ಮಿಕ ಕಾರ್ಯಕ್ಕೆ ಸಂಬಂಧಿಸಿದಂತೆ ಕೆಲ ಕೆಲಸಗಳನ್ನು ಮಾಡುವಂತಿಲ್ಲ. ಹಾಗೇನಾದರೂ ಮಾಡಿದರೆ, ಆ ಕಾರ್ಯದ ಫಲ ದೊರಕುವುದಿಲ್ಲ. ಹಾಗಾದ್ರೆ ಮಹಿಳೆಯ ಮಾಡಬಾರದ ಧಾರ್ಮಿಕ ಕಾರ್ಯಗಳು ಏನೇನು ಅಂತಾ ತಿಳಿಯೋಣ ಬನ್ನಿ.. ದೇವರ ಪೂಜೆ. ಇದು ಹಲವರಿಗೆ ಆಶ್ಚರ್ಯವೆನ್ನಿಸಬಹುದು....

ಅಯ್ಯಪ್ಪ ಮಾಲೆ ಧರಿಸಿದವರು ಯಾವ ಯಾವ ನಿಯಮಗಳನ್ನು ಅನುಸರಿಸಬೇಕು..?

Spiritual : ನವೆಂಬರ್‌ನಿಂದ ಹಲವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ, ಪದ್ಧತಿಗಳನ್ನು ಅನುಸರಿಸಿ, ಅಯ್ಯಪ್ಪನ ದರ್ಶನ ಪಡೆದು ಬರುತ್ತಾರೆ. ಹಲವರು ಸಂಕ್ರಾಂತಿ ಸಮಯಕ್ಕೆ ಅಯ್ಯಪ್ಪನ ದರ್ಶನ ಪಡೆಯುವುದು ವಾಡಿಕೆ. ಏಕೆಂದರೆ, ಅಲ್ಲಿ ಬೆಳಗುವ ಜ್ಯೋತಿ ಕಾಣಲು ಹಲವರು ಹೋಗುತ್ತಾರೆ. ಇನ್ನು ಮೊದಲ ಬಾರಿ ಮಾಲೆ ಧರಿಸಿದವರನ್ನು ಕನ್ನಿ ಸ್ವಾಮಿ ಎಂದು ಕರೆಯಲಾಗುತ್ತದೆ. ಹಾಗಾದರೆ ಅಯ್ಯಪ್ಪ...

ಸಾವಿನ ಮನೆಗೆ ಹೋಗುವಾಗ ಬಿಳಿ ಬಟ್ಟೆಯನ್ನೇಕೆ ಧರಿಸಬೇಕು..?

Spiritual Stories:ನೀವು ಹೆಚ್ಚಾಗಿ ಸೆಲೆಬ್ರಿಟಿಗಳನ್ನು ದುಃಖದ ಸಮಯದಲ್ಲಿ ಬಿಳಿ ಬಟ್ಟೆಯಲ್ಲಿ ನೋಡಿರುತ್ತೀರಿ. ಅವರು ಸಾವಿನ ಮನೆಗೆ ಹೋಗುವಾಗ, ಬಿಳಿ ಬಟ್ಟೆಯಲ್ಲೇ ಹೋಗುತ್ತಾರೆ. ಹಾಗಾದ್ರೆ ಯಾಕೆ ಸ್ಮಶಾನಕ್ಕೆ ಅಥವಾ ಸಾವಿನ ಮನೆಗೆ ಹೋಗುವಾಗ ಬಿಳಿ ಬಟ್ಟೆಯನ್ನೇ ಧರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮನುಷ್ಯ ಸಾವಾದ 13 ದಿನಗಳವರೆಗೆ ಆತ್ಮದ ರೂಪದಲ್ಲಿ ತನ್ನವರೊಂದಿಗೆ ಇರುತ್ತಾನೆ ಅನ್ನೋ ನಂಬಿಕೆ...

ಲಕ್ಷ್ಮೀಯ ಕೃಪೆ ಬೇಕಾಗಿದ್ದಲ್ಲಿ, ಈ ಕೆಲಸ ಮಾಡಬೇಡಿ..

Spiritual Stories: ಲಕ್ಷ್ಮೀಯ ಕೃಪೆ ಯಾರಿಗೆ ತಾನೇ ಬೇಡ ಹೇಳಿ..? ಎಲ್ಲರೂ ತಾವು ಶ್ರೀಮಂತರಾಗಬೇಕು ಎಂದು ಬಯಸುತ್ತಾರೆ. ಆದರೆ ಅದಕ್ಕೆ ಬೇಕಾಗಿರುವುದೇ ಲಕ್ಷ್ಮೀಯ ಕೃಪೆ. ಆದರೆ ನಾವು ಮಾಡುವ ಕೆಲ ತಪ್ಪುಗಳಿಂದಲೇ, ಲಕ್ಷ್ಮೀ ದೇವಿ ನಮ್ಮ ಮೇಲೆ ಕೃಪೆ ತೋರಿಸುವುದಿಲ್ಲ. ಹಾಗಾಗಿ ನಾವು ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಅಂದ್ರೆ, ಯಾವ ತಪ್ಪು ಮಾಡಬಾರದು ಅಂತಾ...

ಈ 2 ಸಮಯದಲ್ಲಿ ಮನುಷ್ಯ ತಾಳ್ಮೆಯಿಂದ ಇರಬೇಕು..

Spiritual Stories:ಮನುಷ್ಯ ತನ್ನ ಜೀವನದಲ್ಲಿ ಎಷ್ಟು ತಾಳ್ಮೆಯಿಂದ ಇರುತ್ತಾನೋ, ಅಷ್ಟು ಒಳ್ಳೆಯದು. ಹಿರಿಯರೇ ಹೇಳಿದ ಹಾಗೆ ತಾಳ್ಮೆಯಿಂದಿದ್ದರೆ, ಮನುಷ್ಯ ಪ್ರಪಂಚವನ್ನೇ ಗೆಲ್ಲಬಹುದಂತೆ. ಆದರೆ ನೀವು ನೆಮ್ಮದಿಯಾಗಿ ಬದುಕಬೇಕು ಅಂದ್ರೆ, 2 ಸಮಯದಲ್ಲಿ ತಾಳ್ಮೆಯಿಂದ ಇರಬೇಕು. ಹಾಗಾದ್ರೆ ಅದು ಯಾವ 2 ಸಮಯ ಅಂತಾ ತಿಳಿಯೋಣ ಬನ್ನಿ.. ನೀವು ತುಂಬಾ ಸಂತೋಷದಲ್ಲಿದ್ದಾಗ ಅಥವಾ ತುಂಬ ದುಃಖದಲ್ಲಿದ್ದಾಗ ತಾಳ್ಮೆಯಿಂದ...

ಸಂಬಂಧ ಗಟ್ಟಿಯಾಗಿರಬೇಕು ಅಂದ್ರೆ ಈ ರೀತಿ ನಡೆದುಕೊಳ್ಳಿ..

Spiritual Stories:ಹಿಂದಿನ ಕಾಲದಲ್ಲಿ ಪತಿಯಾಗಲಿ ಅಥವಾ ಯಾರೇ ಆಗಲಿ, ಬಡಿದರೂ, ಹೊಡಿದರೂ, ಬೈದರೂ ಹೆಣ್ಣು ಮಕ್ಕಳು ಹೊಂದಿಕೊಂಡು ಹೋಗುತ್ತಿದ್ದರು. ಮಕ್ಕಳು ಕೂಡ ತಂದೆ ತಾಯಿ ಬೈದರೆ, ಬಡಿದರೂ ನಮ್ಮವರು ಎಂದುಕೊಂಡು ಮುನ್ನಡೆಯುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಸ್ವಲ್ಪ ಮಾತಿನಲ್ಲಿ ತಪ್ಪಾದರೂ, ಜನ ಮನೆಬಿಟ್ಟು ಹೋಗುವ ಮಟ್ಟಿಗೆ ಬೆಳೆದಿದ್ದಾರೆ. ಹಾಗಂತ, ಹೊಡೆದರೂ ಬಡೆದರೂ ಸಹಿಸಿಕೊಂಡು ಇರಬೇಕು...

ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವಾಗ ಯಾವ ಯಾವ ನಿಯಮ ಅನುಸರಿಸಬೇಕು..?

Spiritual Stories: ಪ್ರತೀ ತಂದೆ ತಾಯಿ ತಮ್ಮ ಮಕ್ಕಳನ್ನು ಪ್ರೀತಿ ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅವರ ಆರೋಗ್ಯ ಅಭಿವೃದ್ಧಿ ಪಡಿಸಲು ಬೇಕಾಗುವ ಆಹಾರ, ಅವರಿಗೆ ಆಟಿಕೆ, ಸಿಹಿ ತಿಂಡಿ ಎಲ್ಲವನ್ನೂ ಕೊಡಿಸುತ್ತಾರೆ. ಜೊತೆಗೆ ತಮ್ಮ ಮಗು ಚುರುಕಾಗಿರಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಹೀಗೆ ಬಯಸುವವರು ಮಗುವಿಗೆ ಸರಿಯಾದ ದಿನ,ಸಮಯ ಕಂಡು ಅಕ್ಷರಾಭ್ಯಾಸ ಮಾಡಿಸಬೇಕು....

ಮನೆ ಬಳಿ ತೆಂಗಿನ ಮರವನ್ನು ಎಲ್ಲಿ ಬೆಳೆಸಬೇಕು..?

Spiritual: ಯಾವ ಮನೆಯಲ್ಲಿ ತೆಂಗಿನ ಮರ ಸಮೃದ್ಧವಾಗಿರುತ್ತದೆೋ, ಎಷ್ಟು ಎತ್ತರಕ್ಕೆ ಇರುತ್ತದೆಯೋ, ಅಷ್ಟು ಆ ಮನೆಯ ನೆಮ್ಮದೆ, ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಏಕೆಂದರೆ, ತೆಂಗಿನ ಮರ, ಪವಿತ್ರವಾದ ಸ್ಥಾನ ಹೊಂದಿರುವ ಮರ. ಇದನ್ನು ಕಲ್ಪವೃಕ್ಷ ಎಂದೇ ಕರೆಯಲಾಗುತ್ತದೆ. ಆದರೆ, ನಾವು ತೆಂಗಿನ ಮರವನ್ನು ಮನೆಯ ಸರಿಯಾದ ಭಾಗದಲ್ಲಿಯೇ ಬೆಳೆಸಬೇಕು. ಹಾಗಾದ್ರೆ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img