Tuesday, February 24, 2026

devotional

ಇಂಥ ವಿಷಯಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..

Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಯಾವ ವಿಷಯವನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು..? ಅಂಥ ವಿಷಯಗಳನ್ನು ನಿರ್ಲಕ್ಷಿಸಿದರೆ ಏನಾಗುತ್ತದೆ ಅನ್ನೋ...

ಈ 3 ಜನರ ಬಗ್ಗೆ ಎಂದಿಗೂ ಕೆಟ್ಟದಾಗಿ ಮಾತನಾಡಬೇಡಿ ಎನ್ನುತ್ತಾನೆ ಶ್ರೀಕೃಷ್ಣ..

Spiritual: ಭಗವದ್ಗೀತೆಯ ಮೂಲಕ, ಜೀವನದ ಪರಿಯನ್ನು ವಿವರಿಸಿದ ಶ್ರೀಕೃಷ್ಣ, ಯಾವುದು ಧರ್ಮ..? ಯಾವುದು ಅಧರ್ಮವೆಂದು ಹೇಳಿದ್ದಾನೆ. ಅದೇ ರೀತಿ ಜೀವನಕ್ಕೆ ಸಂಬಂಧಪಟ್ಟ ಹಲವು ವಿಷಯಗಳನ್ನೂ ಹೇಳಿದ್ದಾನೆ. ನಾವು ಎಂದಿಗೂ 3 ಜನರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದಂತೆ. ಹಾಗಾದ್ರೆ ಆ 3 ಜನರು ಯಾರು..? ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯವರು,...

ಶ್ರೀಕೃಷ್ಣ ಹೇಳಿದ 5 ಜೀವನ ಪಾಠಗಳನ್ನು ನೀವೂ ಕಲಿಯಿರಿ..

Spiritual: ಶ್ರೀಕೃಷ್ಣನೆಂದರೆ ಬರೀ ದೇವರಲ್ಲ. ಅವನು ಜೀವನ ಪಾಠ ಹೇಳಿಕೊಟ್ಟ ಗುರು. ಎಲ್ಲವೂ ಇದ್ದರೂ, ಎಲ್ಲದರಿಂದ ದೂರ ಉಳಿದು, ಯಾವುದೂ ತನ್ನದಲ್ಲವೆಂದು, ಮಂದಹಾಸ ಬೀರಿ ಕುಳಿತ ಸುಂದರ. ಅಂದ, ಚಂದ ಎಲ್ಲವೂ ಇತ್ತು. ಬೇಕಾದಷ್ಟು ಮಡದಿಯರಿದ್ದರು. ಹೆತ್ತವರು, ಸಾಕಿದವರೂ ಇದ್ದರು. ಆದರೆ ಹೆತ್ತವರು ಹತ್ತಿರವಿರಲಿಲ್ಲ. ಪ್ರೀತಿಸಿದ ರಾಧೆಯೇ ಸಿಗಲಿಲ್ಲ. ಕೊನೆಗೆ ತಾ ಹುಟ್ಟಿ ಬೆಳೆದ...

ಇಂಥ ಗುಣವಿದ್ದರೆ ಮಾತ್ರ ನೀವು ಶ್ರೀಮಂತರಾಗಲು ಸಾಧ್ಯ ಅಂತಾರೆ ಚಾಣಕ್ಯರು

Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಯಾರು ಜೀವನದಲ್ಲಿ ಸಫಲರಾಗುತ್ತಾರೆ ಮತ್ತು ಶ್ರೀಮಂತರಾಗುತ್ತಾರೆ ಅನ್ನೋ ಬಗ್ಗೆ ಚಾಣಕ್ಯರು ಹೇಳಿದ ನೀತಿಯನ್ನು...

ಈ 2 ತಪ್ಪು ಮಾಡಿದರೆ, ನೀವು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು

Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು, ಮನುಷ್ಯ ಮಾಡುವ ಯಾವ ತಪ್ಪುಗಳಿಂದ, ಅವನು ಉದ್ಧಾರವಾಗುವುದಿಲ್ಲ ಎಂಬ ಬಗ್ಗೆ ವಿವರಿಸಲಿದ್ದೇವೆ. ಆ...

ಇಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು

Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು ಎಂಥ ಜನರೊಂದಿಗೆ ಸ್ನೇಹ ಮಾಡಿದಾಗ, ನಾವು ಉದ್ಧಾರವಾಗಲು ಸಾಧ್ಯವಾಗೋದಿಲ್ಲವೆಂದು ಚಾಣಕ್ಯರು ಹೇಳಿದ್ದಾರೆಂಬ ಬಗ್ಗೆ...

Deepavali Special: ಬಲಿಪಾಡ್ಯಮಿ ಆಚರಣೆಯ ಹಿನ್ನೆಲೆ ಏನು?

Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ, ಬಲಿಪಾಡ್ಯಮಿ ಕೂಡ ಆಚರಿಸಲಾಗುತ್ತದೆ. ಭಾರತದಲ್ಲಿ ಒಂದೊಂದು ಕಡೆ, ಒಂದೊಂದು ರೀತಿಯಾಗಿ ಬಲಿಪಾಡ್ಯಮಿ ಆಚರಿಸಲಾಗುತ್ತದೆ. ಕೆಲವರು ರಂಗೋಲಿ ಬಿಡಿಸಿ, ಅಲ್ಲಿ ಬಲೀಂದ್‌ರನ ಪೂಜೆ ಮಾಡುತ್ತಾರೆ. ಇನ್ನು ಕೆಲವರು ಕಂಬ ನೆಟ್ಟು ಬಲೀಂದ್ರನನ್ನು...

Deepavali Special: ದೀಪಾವಳಿಗೆ ಅಭ್ಯಂಗ ಸ್ನಾನ ಏಕೆ ಮಾಡುತ್ತಾರೆ..?

Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಬರುವ ಪ್ರಮುಖ ಪದ್ಧತಿ ಅಂದ್ರೆ, ಅಭ್ಯಂಗ ಸ್ನಾನ. ಅಂದರೆ ಎಣ್ಣೆ ಸ್ನಾನ. ನರಕ ಚತುರ್ದಶಿಯ ಹಿಂದಿನ ದಿನ ಸಂಜೆ, ಮನೆಯಲ್ಲಿರುವ ಬಿಂದಿಗೆಗೆ ಪೂಜೆ ಸಲ್ಲಿಸಿ, ಮರುದಿನ ದೇಹಕ್ಕೆ ಎಣ್ಣೆ ಹಚ್ಚಿ,...

ಶ್ರೀಮಂತಿಕೆ ಇದ್ದಾಗಲೂ ಇಂಥ ತಪ್ಪುಗಳನ್ನು ಮಾಡಲೇಬೇಡಿ ಎನ್ನುತ್ತಾರೆ ಚಾಣಕ್ಯ..

Spiritual : ಶ್ರೀಮಂತಿಕೆ ಇದ್ದು, ಬಳಿಕ ಬಡತನ ಬಂದವರನ್ನು ನೀವು ನೋಡಿರುತ್ತೀರಿ. ಬಡತನದಲ್ಲಿ ಬೆಳೆದು, ಕಷ್ಟಪಟ್ಟು ದುಡಿದು ಶ್ರೀಮಂತರಾದವರನ್ನು ನೀವು ನೋಡಿರುತ್ತೀರಿ. ಬಡವ, ಶ್ರೀಮಂತನಾದರೆ, ಅದು ಉತ್ತಮ ಬೆಳವಣಿಗೆ. ಆದರೆ ಶ್ರೀಮಂತ, ಬಡವನಾಗುವುದು ಅತ್ಯಂತ ದರಿದ್ರ ಸ್ಥಿತಿ. ಇಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ. ಇಂಥ ಸ್ಥಿತಿ ಶ್ರೀಮಂತನಿಗೆ ಬರಬಾರದು ಅಂದ್ರೆ, ಮನುಷ್ಯ ತನ್ನ ಬಳಿ...

ಶ್ರೇಷ್ಠರು ಮತ್ತು ಶ್ರೇಷ್ಠರಲ್ಲದವರು ಯಾರು..? ಗರುಡ ಪುರಾಣದಲ್ಲಿ ಹೀಗೆ ಹೇಳಿದ್ದಾರೆ ನೋಡಿ..

Spiritual : ಹಲವರು ತಮಗೆ ತಾವೇ ಶ್ರೇಷ್ಠರು ಎಂದುಕೊಂಡಿರುತ್ತಾರೆ. ಅಂಥವರ ಬಗ್ಗೆ ಗರುಡ ಪುರಾಣದಲ್ಲಿ ಹೇಳಲಾಗಿದೆ. ಎಂಥ ಕೆಲಸ ಮಾಡುವವರು, ಹೇಗೆ ಜೀವನ ಮಾಡುವವರು ಶ್ರೇಷ್ಠರು ಮತ್ತು ಶ್ರೇಷ್ಠರಲ್ಲದವರು ಅಂತಾ ಹೇಳಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗರುಡ ಪುರಾಣದಲ್ಲಿ ಗರುಡ ಕೇಳುವ ಪ್ರಶ್ನೆಗಳಿಗೆಲ್ಲ, ಶ್ರೀವಿಷ್ಣು ಉತ್ತರಿಸಿದ್ದಾರೆ. ಅದೇ ರೀತಿ ಗರುಡ, ಇಲ್ಲಿ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img