Tuesday, February 24, 2026

devotional

ಬೆಳ್ಳುಳ್ಳಿ ಎಣ್ಣೆ ಬಳಸಿ, ನಿಮ್ಮ ಕೂದಲ ಆರೋಗ್ಯವನ್ನು ಉತ್ತಮಗೊಳಿಸಬಹುದು ನೋಡಿ..

Beauty Tips: ತಲೆಗೂದಲು ಚೆಂದವಾಗಿರಿಸಲು, ಹಲವರು ಹಲವು ವಿಧದ ಎಣ್ಣೆ, ಶ್ಯಾಂಪೂ ಸೇರಿ, ಹಲವು ಕೇಶ ಸೌಂದರ್ಯದ ವಸ್ತುಗಳನ್ನು ಬಳಸುತ್ತಾರೆ. ಆದ್ರೆ ನೀವು ನಿಮ್ಮ ಮನೆಯಲ್ಲೇ ಇರುವಂಥ ಕೆಲವು ವಸ್ತುಗಳನ್ನು ಬಳಸಿ, ಎಣ್ಣೆ ತಯಾರಿಸಿ, ಅದರಿಂದ ನಿಮ್ಮ ಕೂದಲಿನ ಆರೋಗ್ಯ ಮತ್ತು ಸೌಂದರ್ಯ ಹೆಚ್ಚಿಸಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೆಳ್ಳುಳ್ಳಿ ಎಣ್ಣೆ ಬಳಸುವುದರಿಂದ...

ಇಂಥ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಅಂತಾರೆ ಚಾಣಕ್ಯರು..

Spiritual : ಚಾಣಕ್ಯರು ಎಂಥವರನ್ನು ಮದುವೆಯಾಗಬೇಕು..? ದುಡ್ಡು ಹೇಗೆ ಉಳಿಸಬೇಕು..? ಜೀವನ ಹೇಗೆ ಮಾಡಬೇಕು..? ಎಂಥವರ ಸಂಗ ಮಾಡಬೇಕು ಮತ್ತು ಎಂಥವರ ಸಂಗ ಮಾಡಬಾರದು ಸೇರಿ, ಚಾಣಕ್ಯರು ಹಲವು ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು, ಕೆಲ ವಿಷಯಗಳನ್ನು ಯಾರಲ್ಲಿಯೂ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಹಂಚಿಕೊಳ್ಳಬಾರದು ಅಂತಾ ತಿಳಿಯೋಣ...

ಆಹಾರ, ಬಡತನ, ಸ್ತ್ರೀ ಬಗ್ಗೆ ಚಾಣಕ್ಯರು ಹೀಗೆ ಹೇಳಿದ್ದಾರೆ ನೋಡಿ..

Spiritual : ಚಾಣಕ್ಯರು ಎಂಥವರನ್ನು ಮದುವೆಯಾಗಬೇಕು..? ದುಡ್ಡು ಹೇಗೆ ಉಳಿಸಬೇಕು..? ಜೀವನ ಹೇಗೆ ಮಾಡಬೇಕು..? ಎಂಥವರ ಸಂಗ ಮಾಡಬೇಕು ಮತ್ತು ಎಂಥವರ ಸಂಗ ಮಾಡಬಾರದು ಸೇರಿ, ಚಾಣಕ್ಯರು ಹಲವು ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಎಂಥವರು, ಸುಂದರವಾದ ಹೆಣ್ಣನ್ನು ವರಿಸಬಾರದು, ಬಡವರು ಎಂಥ ಕಾರ್ಯಕ್ರಮಕ್ಕೆ ಹೋಗಬಾರದು, ಭೋಜನ ಸೇವನೆಯನ್ನು...

ನಿಮ್ಮ ಅಂಗೈ ನೋಡಿ, ದಿನ ಶುರು ಮಾಡಬೇಕು ಅಂತಾ ಹೇಳುವುದು ಯಾಕೆ ಗೊತ್ತಾ..?

Spiritual: ಹಲವರು ಬೆಳಿಗ್ಗೆ ಬೆಳಿಗ್ಗೆ ಎದ್ದು, ಮೊಬೈಲ್ ನೋಡುತ್ತ ಕುಳಿತುಕೊಳ್ಳುತ್ತಾರೆ. ಇನ್ನು ಕೆಲವರು ಏಳುತ್ತಿದ್ದಂತೆ ಕನ್ನಡಿ ನೋಡಿ, ಶೋಕಿ ಮಾಡೋಕ್ಕೆ ಶುರು ಮಾಡುತ್ತಾರೆ. ಇಂಥ ಕೆಲಸಗಳಿಂದಲೇ, ಅವರಿಗೆ ದಿನಾ ಮೂಡ್ ಹಾಳಾಗುತ್ತದೆ. ಲಕ್ ಅನ್ನೋದು ಜೀವನದಿಂದಲೇ ದಿಕ್ಕಾಪಾಲಾಗಿರುತ್ತದೆ. ಹಾಗಾಗಿಯೇ ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಅಂಗೈ ನೋಡಿ, ಶ್ಲೋಕ ಹೇಳಬೇಕು ಅಂತಾ ಹೇಳೋದು. ಹಾಗಾದ್ರೆ...

ದಸರಾ ಗೊಂಬೆಗಳನ್ನು ಹುಡುಕುತ್ತಿದ್ದೀರಾ..? ಇಲ್ಲಿದೆ 50ರಿಂದ 15 ಸಾವಿರದವರೆಗಿನ ಗೊಂಬೆಗಳು

Shopping: ದಸರಾ ಹಬ್ಬ ಸಮೀಪಿಸುತ್ತಿದೆ. ನವರಾತ್ರಿಯಲ್ಲಿ ಹಲವು ಕಡೆ ಗೊಂಬೆ ಕೂರಿಸಿ, ಪೂಜೆ ಮಾಡಿ, ಪ್ರಾರ್ಥನೆ ಹಾಡಿ, ನೈವೇದ್ಯ ಮಾಡುವ ಪದ್ಧತಿ ಇದೆ. ಅದಕ್ಕಾಗಿ ಹಲವರು ದಸರಾ ಹತ್ತಿರ ಬಂತಂದ್ರೆ ಗೊಂಬೆಗಾಗಿ ಹುಡುಕಾಟ ನಡೆಸುತ್ತಾರೆ. ಹಾಗಾಗಿ ನಾವಿಂದು ಬೆಂಗಳೂರಿನಲ್ಲಿ ಎಲ್ಲಿ ಚೆಂದದ ಗೊಂಬೆಗಳು ಸಿಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಬೆಂಗಳೂರಿನ ಮಲ್ಲೇಶ್ವರಂನ ಈಸ್ಟ್ ಪಾರ್ಕ್...

ಮಹಾಲಯ ಅಮವಾಸ್ಯೆ ಪೂಜೆಯ ಮಹತ್ವ..

Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...

ಇಂಥ ಬಟ್ಟೆಗಳನ್ನು ಎಂದಿಗೂ ಧರಿಸಬೇಡಿ: ಧರಿಸಿದರೆ ನೆಮ್ಮದಿ ಹಾಳಾಗುವುದು ನಿಶ್ಚಿತ

Spiritual: ಬಟ್ಟೆ ಧರಿಸುವುದು ನಮಗೆಲ್ಲ ಸಾಮಾನ್ಯ ಎಂದೆನಿಸಬಹುದು. ಮಾನ ಮುಚ್ಚಿಕೊಳ್ಳಲು ಬಟ್ಟೆ ಧರಿಸುವುದು ಅನ್ನೋ ಮಾತು ನಿಜ. ಆದರೆ ನಾವು ಧರಿಸುವ ಬಟ್ಟೆ, ನಮ್ಮ ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿತಿಯನ್ನು ಉತ್ತಮವಾಗಿ ಇರಿಸಲು ಮತ್ತು ಉತ್ತಮವಲ್ಲದಿರಲು ಕಾರಣವಾಗುತ್ತದೆ. ಹಾಗಾಗಿ ನಾವು ಇಂದು ಎಂಥ ಬಟ್ಟೆಗಳನ್ನು ಧರಿಸಬಾರದು ಅಂತಾ ಹೇಳಲಿದ್ದೇವೆ. ಹರಿದ ಬಟ್ಟೆ. ಸಾಮಾನ್ಯವಾಗಿ ಹಲವರು ಮನೆಯಲ್ಲಿ...

ಜೀವನದಲ್ಲಿ ಇಂಥ ಕೆಲಸಗಳನ್ನು ಎಂದಿಗೂ ಮಾಡಬಾರದು ಎನ್ನುತ್ತಾರೆ ಚಾಣಕ್ಯರು..

Spiritual: ನಾವು ಯಾವ ರೀತಿ ಬದುಕಿದರೆ, ನಮ್ಮ ಜೀವನ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಎಂಥ ಕೆಲಸಗಳನ್ನು ಮಾಡಬಾರದು. ಮಾಡಿದರೆ ಎಂಥ ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ತಂದೆ ತಾಯಿಯನ್ನು ದ್ವೇಷಿಸಬೇಡಿ. ತಂದೆ ತಾಯಿ...

ಪತಿ ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಈ ಕೆಲಸ ಮಾಡಬೇಕು..

Spiritual: ಪುರುಷನ ಜೀವನ ವಿವಾಹವಾಗುವವರೆಗಷ್ಟೇ, ಅವನ ಪಾಪ ಪುಣ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅದೇ ವಿವಾಹವಾದ ಬಳಿಕ, ಪತ್ನಿ ಮಾಡಿದ ಪಾಪ ಪುಣ್ಯಗಳಲ್ಲಿ ಅವನೂ ಭಾಗಿಯಾಗುತ್ತಾನೆ. ಏಕೆಂದರೆ, ಸಪ್ತಪದಿ ತುಳಿದ ಬಳಿಕ, ದೇಹವೆರಡು ಜೀವವೊಂದು ಅನ್ನೋ ರೀತಿ ಇರುತ್ತದೆ. ಹಾಗಾದ್ರೆ ಪತಿಯು ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಂದು...

ಎಂಥ ವಸ್ತುಗಳನ್ನು ಉಡುಗೊರೆಯಾಗಿ ನೀಡಬಾರದು ಗೊತ್ತೇ..?

Spiritual: ಉಡುಗೊರೆ ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಅಪರಿಚಿತರು ಕೊಡುವ ಉಡುಗೊರೆಗಿಂತ, ಪರಿಚಯಸ್ಥರು, ಪ್ರೀತಿ ಪಾತ್ರರು ಕೊಡುವ ಉಡುಗೊರೆ, ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಹಾಗೆ ಗಿಫ್ಟ್ ಕೊಟ್ಟ ಬಳಿಕ, ಆ ಗಿಫ್ಟ್‌ ಕೊಟ್ಟವರಿಗೂ, ತೆಗೆದುಕೊಂಡವರಿಗೂ ಒಳ್ಳೆಯದಾಗಬೇಕು. ಹಾಗಾಗಬೇಕಾದರೆ, ಎಂಥ ವಸ್ತುಗಳನ್ನು ಗಿಫ್ಟ್ ಆಗಿ ನೀಡಬಾರದು ಅಂತಾ ನಾವಿಂದು ಹೇಳಲಿದ್ದೇವೆ. ವಾಚ್‌. ವಾಚ್ ಗಿಫ್ಟ್...
- Advertisement -spot_img

Latest News

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...
- Advertisement -spot_img