Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ. ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...
Spiritual: ಜನ ದುಡಿಯುವುದೇ ದುಡ್ಡಿಗಾಗಿ, ಕೆಲವರು ಹೊಟ್ಟೆಗೆ, ಬಟ್ಟೆ ಖರೀದಿಸುವುದಕ್ಕೆ, ಇರಲೊಂದು ಸೂರಿಗಾಗಿ ದುಡಿಯುತ್ತಾರೆ. ಆದರೆ ಮತ್ತೆ ಕೆಲವರು ಅದಕ್ಕೂ ಮೀರಿ ಶ್ರೀಮಂತರಾಗಲು ದುಡಿಯುತ್ತಾರೆ. ಹಣ ಹೂಡಿಕೆ ಮಾಡುತ್ತಾರೆ. ಆದರೆ ನೀವು ಎಷ್ಟೇ ದುಡಿದರೂ, ಹಣ ಹೂಡಿಕೆ ಮಾಡಿದರೂ, ಅದು ಹೆಚ್ಚಾಗಲು ದೇವರ ಕೃಪೆ ಬೇಕೆ ಬೇಕು. ಹಾಗಾದ್ರೆ ಎಂಥ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ...
Spiritual: ಪತಿ- ಪತ್ನಿ ನಡುವಿನ ವಯಸ್ಸಿನ ಅಂತರ ಹೆಚ್ಚೂ ಇರಬಾರದು, ಕಡಿಮೆಯೂ ಇರಬಾರದು. ವರನಿಗಿಂದ ವಧು 5 ವರ್ಷ ಚಿಕ್ಕವಳಿದ್ದರೆ ಉತ್ತಮ. ಅದಕ್ಕಿಂತ ಹೆಚ್ಚು ಚಿಕ್ಕವಳಿರಬಾರದು. ಇನ್ನು ಇತ್ತೀಚೆಗೆ ಯುವತಿಯರು ಮುದುಕರನ್ನು ವಿವಾಹವಾಗುತ್ತಿದ್ದಾರೆ. ಅಲ್ಲದೇ ಕೆಲ ಯುವಕರೂ ಮಹಿಳೆಯರನ್ನು ವರಿಸುತ್ತಿದ್ದಾರೆ. ಇಂಥ ಸಂಬಂಧದ ಬಗ್ಗೆ ಚಾಣಕ್ಯರು ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
https://youtu.be/Ga9F_Birm10
ಪತಿ-...
Spiritual Story: ಕೆಲ ಕೆಲಸ ಮಾಡುವಾಗ ನಾವು ನಾಚಿಕೊಳ್ಳಬಾರದು ಅಂತಾರೆ ಚಾಣಕ್ಯರು. ಯಾಕಂದ್ರೆ ಅಂಥ ಕೆಲಸ ಮಾಡುವಾಗ ನಾವು ನಾಚಿಕೊಂಡರೆ, ನಾವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವಿಲ್ಲ ಅಂತಾರೆ ಚಾಣಕ್ಯರು. ಹಾಗಾದರೆ ಯಾವ ಕೆಲಸ ಮಾಡುವಾಗ, ನಾವು ನಾಚಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ..
https://youtu.be/qxt6PCphmCY
ದುಡಿಯುವಾಗ. ಕೆಲಸ ಮಾಡುವ ಜಾಗದಲ್ಲಿ ನಾಚಿಕೆಯಿಂದ ಇರಬಾರದು. ಹಾಗಿದ್ದರೆ, ನಾವು ಕೆಲಸ ಕಲಿಯಲು...
Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
https://youtu.be/J-JuT3tB1rA
ಪತಿ-...
Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.
https://youtu.be/sJfok5LZqMk
ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...
Spiritual: ಛತ್ತೀಸ್ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...
Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...
Spiritual: ದೇವಸ್ಥಾನಕ್ಕೆ ಹೋದಾಗ, ನಾವು ದೇವರಿಗೆ ಪ್ರದಕ್ಷಿಣೆ ಹಾಕುತ್ತೇವೆ. ಮನೆಯಲ್ಲಿ ಪೂಜೆಯಾದರೆ, ನಿಂತಲ್ಲೇ ಪ್ರದಕ್ಷಿಣೆ ಹಾಕುತ್ತೇವೆ. ಹಾಗಾದರೆ, ಪ್ರದಕ್ಷಿಣೆ ಅನ್ನೋ ಪದ್ಧತಿ ಬರಲು ಕಾರಣವಾದ್ರೂ ಏನು..? ಪ್ರದಕ್ಷಿಣೆ ಏಕೆ ಹಾಕಬೇಕು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಯಾವುದೇ ದೇವಸ್ಥಾನದಲ್ಲಿರುವ ದೇವರಿಗೆ, ದೇವರ ಕೋಣೆಯಲ್ಲಿರುವ ದೇವರಿಗೆ ಅಥವಾ ಪೂಜೆಯ ಸಂದರ್ಭದಲ್ಲಿ ಪೂಜಿಸಲ್ಪಡುವ ದೇವರ ವಿಗ್ರಹದಲ್ಲಿ ಪ್ರಾಣಪ್ರತಿಷ್ಠೆ ಮಾಡಲಾಗುತ್ತದೆ. ಪ್ರಾಣ...
Spiritual: ನೀವು ಎಷ್ಟೇ ದೊಡ್ಡ, ಶ್ರೀಮಂತ, ಪ್ರಸಿದ್ಧ ದೇವಸ್ಥಾನಕ್ಕೆ ಹೋದರೂ, ಅಲ್ಲಿನ ಗರ್ಭಗುಡಿ ಮಾತ್ರ, ಒಂದಿಬ್ಬರು ಹೋಗುವಷ್ಟು ಮಾತ್ರ ಚಿಕ್ಕದಾಗಿರುತ್ತದೆ. ಹಾಗಾದರೆ, ಗರ್ಭಗುಡಿ ಅಷ್ಟು ಚಿಕ್ಕದಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಪ್ರತೀ ದೇವಸ್ಥಾನದಲ್ಲಿಯೂ ದೇವರ ಗರ್ಭಗುಡಿ ಸಣ್ಣದಾಗಿರುತ್ತದೆ. ಅದರ ಬಾಗಿಲು ಕೂಡ ಸಣ್ಣದಾಗಿರುತ್ತದೆ. ಈ ವೇಳೆ ಕೊಂಚ ಬಗ್ಗಿಯೇ, ನೀವು ದೇವರ ದರ್ಶನ ಮಾಡಬೇಕಾಗುತ್ತದೆ....
Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ...