Wednesday, February 25, 2026

devotional

Janmashtami Special: ಮಥುರಾ ಶ್ರೀಕೃಷ್ಣ ದೇವಸ್ಥಾನದ ವಿಶೇಷತೆಗಳೇನು..?

Spiritual: ಉತ್ತರ ಪ್ರದೇಶದಲ್ಲಿರುವ ಮಥುರಾ ಶ್ರೀಕೃಷ್ಣನ ಜನ್ಮಸ್ಥಳ ಎಂಬುದು ಎಲ್ಲರಿಗೂ ಗೊತ್ತು. ಈ ಮಥುರೆಯಲ್ಲಿ ಶ್ರೀಕೃಷ್ಣನ ದೇವಸ್ಥಾನವಿದೆ. ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ ನಾವಿಂದು ಮಥುರಾ ಶ್ರೀಕೃಷ್ಣ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿಯೋಣ. ಉತ್ತರಪ್ರದೇಶದ ಯಮುನಾ ನದಿ ತೀರದಲ್ಲಿ ಮಥುರಾ ಪಟ್ಟಣದಲ್ಲಿ ಶ್ರೀಕೃಷ್ಣನ ದೇವಸ್ಥಾನವಿದೆ. ಮಥುರೆಯ ಕಂಸನ ಅರಮನೆಯ ಕಾರಾಗೃಹದಲ್ಲೇ ಶ್ರೀಕೃಷ್ಣ, ದೇವಕಿಯ ಗರ್ಭದಲ್ಲಿ 8ನೇ ಮಗುವಾಗಿ...

Janmashtami Special: ಶ್ರೀಕೃಷ್ಣ ದ್ವಾರಕೆಯನ್ನು ನಿರ್ಮಿಸಲು ಕಾರಣವೇನು..?

Spiritual: ಚಾರ್‌ಧಾಮ್ ಗಳಲ್ಲಿ ಒಂದಾದ ದ್ವಾರಕೆಯಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಗುಜರಾತ್‌ನ ದ್ವಾರಕೆಯಲ್ಲಿರುವ ದ್ವಾರಕಾಧೀಶ ಮಂದಿರವನ್ನು ಶ್ರೀಕೃಷ್ಣನ ಮೊಮ್ಮಗ ನಿರ್ಮಿಸಿದನೆಂದು ಹೇಳಲಾಗುತ್ತದೆ. ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ ನಾವಿಂದು ದ್ವಾರಕೆಯ ದ್ವಾರಕಾಧೀಶ ದೇವಸ್ಥಾನದ ಬಗ್ಗೆ ಹಲವಾರು ಮಾಹಿತಿ ತಿಳಿಯೋಣ ಬನ್ನಿ.. ಗುಜರಾತ್‌ನ ದ್ವಾರಕೆಯಲ್ಲಿ ಈ ದ್ವಾರಕಾಧೀಶ ದೇವಸ್ಥಾನವಿದೆ. 72 ಕಂಬಗಳನ್ನು ಬಳಸಿ, 5 ಅಂತಸ್ತಿನ ಕಟ್ಟವನ್ನು ಕಟ್ಟಲಾಗಿದೆ. ಈ...

Janmashtami Special: ಉಡುಪಿ ಮಠದಲ್ಲಿ ಶ್ರೀಕೃಷ್ಣ ಬಂದು ನೆಲೆಸಿದ್ದು ಹೇಗೆ..?

Spiritual: ಕರ್ನಾಟಕದ ಪ್ರಸಿದ್ಧ ಪುಣ್ಯಸ್ಥಳಗಳಲ್ಲಿ ಉಡುಪಿಯ ಶ್ರೀಕೃಷ್ಣ ಮಠ ಕೂಡ ಒಂದು. ದೇಶದ ಬೇರೆ ಬೇರೆ ಭಾಗಗಳಿಂದ ಭಕ್ತರು ಶ್ರೀಕೃಷ್ಣನ ದರ್ಶನಕ್ಕಾಗಿ ಬರುತ್ತಾರೆ. ಶ್ರೀಕೃಷ್ಣ ಜನ್ಮಾಷ್ಠಮಿ ವೇಳೆ ಇಲ್ಲಿ, ಕೃಷ್ಣನಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಇಲ್ಲಿ ನಡೆಸುವ ಮೊಸರು ಕುಡಿಕೆ ಕಾರ್ಯಕ್ರಮವಂತೂ ಪ್ರಸಿದ್ಧವಾಗಿದೆ. ಇಂದು ನಾವು ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ, ಉಡುಪಿ ಮಠಕ್ಕೆ ಶ್ರೀಕೃಷ್ಣ...

Janmashtami Special: ಕೃಷ್ಣನಿಗೆ ನೈವೇದ್ಯಕ್ಕಾಗಿ ಪಂಚಕಜ್ಜಾಯ ರೆಸಿಪಿ

Janmashtami Special:  ಶ್ರೀಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಕೃಷ್ಣನಿಗೆ ಬಗೆ ಬಗೆಯ ನೈವೇದ್ಯವನ್ನು ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಜನ್ಮಾಷ್ಠಮಿ ವಿಶೇಷ ಪ್ರಸಾದವಾದ ಕೊತ್ತೊಂಬರಿ ಕಾಳಿನ ಪಂಚಕಜ್ಜಾಯ ರೆಸಿಪಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಪ್ಯಾನ್ ಇಟ್ಟು ಅದಕ್ಕೆ ಡ್ರೈಫ್ರೂಟ್ಸ್ ಕರಿಯಲು ಬೇಕಾದಷ್ಟು ತುಪ್ಪವನ್ನು ಹಾಕಿ. ಬಳಿಕ ಕಾಜು, ಬಾದಾಮ್, ದ್ರಾಕ್ಷಿ ಕರಿದುಕೊಳ್ಳಿ. ಜೊತೆಗೆ ಅಂಟನ್ನು ಕರಿದುಕೊಳ್ಳಿ....

Janmashtami Special: ಕೃಷ್ಣನಿಗೆ ಇಷ್ಟವಾಗುವ ಅವಲಕ್ಕಿ ಪಂಚಕಜ್ಜಾಯ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಹಲವರು ಕೃಷ್ಣಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನು ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಈ ಪ್ರಸಾದದ ರೆಸಿಪಿ ಹೇಳಲಿದ್ದೇವೆ. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ತುಪ್ಪ ಹಾಕಿ, ಎಳ್ಳು ಹುರಿದುಕೊಳ್ಳಿ. ಮತ್ತು...

Janmashtami Special: ಅವಲಕ್ಕಿ ಲಾಡು ರೆಸಿಪಿ..

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಅವಲಕ್ಕಿ ಲಾಡು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ದಪ್ಪ ಅವಲಕ್ಕಿಯನ್ನು ಸ್ವಚ್ಛ ಮಾಡಿಕೊಳ್ಳಿ. ಬಳಿಕ ಪ್ಯಾನ್ ಬಿಸಿ ಮಾಡಿ ಎರಡು...

ಈ 5 ವ್ಯಕ್ತಿಗಳು ಇಲ್ಲದಿರುವ ಜಾಗದಲ್ಲಿ ಒಂದು ದಿನವೂ ಉಳಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Spiritual: ನಾವು ವಾಸಿಸುವ ಜಾಗ ಎಷ್ಟು ಮುಖ್ಯವೋ, ಅಲ್ಲಿರುವ ವ್ಯಕ್ತಿಗಳು ಕೂಡ ಅಷ್ಟೇ ಮುಖ್ಯವಾಗಿರುತ್ತಾರೆ. ಅಂಥವರ ಸಂಗದಿಂದಲೇ ಕೆಲವೊಮ್ಮೆ ಕೆಲವು ವ್ಯಕ್ತಿಗಳು ಉದ್ಧಾರವಾಗುತ್ತಾರೆ. ಚಾಣಕ್ಯರ ಪ್ರಕಾರ 5 ವ್ಯಕ್ತಿಗಳು ಇಲ್ಲದಿರುವ ಜಾಗದಲ್ಲಿ ಒಂದು ದಿನವೂ ಉಳಿಯಬಾರದು ಎಂದು ಹೇಳಿದ್ದಾರೆ. ಹಾಗಾದ್ರೆ ಯಾರು ಆ 5 ವ್ಯಕ್ತಿಗಳು ಅಂತಾ ತಿಳಿಯೋಣ ಬನ್ನಿ.. ಶ್ರೀಮಂತ ವ್ಯಕ್ತಿ. ಯಾವ ಜಾಗದಲ್ಲಿ...

Janmashtami Special: ಮೊಸರು ಕೋಡುಬಳೆ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಮೊಸರು ಕೊಡುಬಳೆ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಈ ರೆಸಿಪಿ ತುಂಬಾ ಸಿಂಪಲ್ ಇದ್ದು, ತಕ್ಷಣ ತಯಾರಿಸಬಹುದು. 1 ಕಪ್ ಮೊಸರು, 1 ಕಪ್ ನೀರು, ಚಿಟಿಕೆ ಜೀರಿಗೆ, ಇವಿಷ್ಟನ್ನು ಹಾಕಿ...

Janmashtami Special: ಚಕ್ಕುಲಿ ರೆಸಿಪಿ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಉದ್ದಿನ ಚಕ್ಕುಲಿ ರೆಸಿಪಿಯನ್ನು ಹೇಗೆ ಮಾಡುವುದೆಂದು ಹೇಳಲಿದ್ದೇವೆ. ಮೊದಲು 1 ಕಪ್ ಅಕ್ಕಿಯನ್ನು ಎರಡು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಕಾಲು ಕಪ್ ಉದ್ದಿನ ಬೇಳೆಯನ್ನು ಘಮ ಬರುವವರೆಗೂ ಹುರಿಯಿರಿ....

Janmashtami Special: ಗೊಜ್ಜವಲಕ್ಕಿ ಪ್ರಸಾದ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಗೊಜ್ಜವಲಕ್ಕಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ದಪ್ಪ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಬೇಕು. ಬಳಿಕ ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img