Thursday, February 26, 2026

devotional

ಉತ್ತಮ ಸಂತಾನಕ್ಕಾಗಿ ಅನುಸರಿಸಬೇಕಾದ ಧಾರ್ಮಿಕ ಸೂತ್ರಗಳು..

Spiritual: ಉತ್ತಮವಾದ, ಆರೋಗ್ಯಕರ, ಬುದ್ಧಿವಂತ ಸಂತಾನ ಯಾರಿಗೆ ತಾನೇ ಬೇಡ ಹೇಳಿ. ಮಕ್ಕಳು ಬೇಕೆಂದು ಬಯಸುವ ಪ್ರತೀ ತಂದೆ ತಾಯಿಯೂ, ತಮಗೆ ಹುಟ್ಟುವ ಮಗು, ಚುರುಕಾಗಿರಲಿ, ಬುದ್ಧಿವಂತವಾಗಿರಲಿ, ಆರೋಗ್ಯವಾಗಿರಲಿ, ಅದರ ಭವಿಷ್ಯ ಅತ್ಯುತ್ತಮವಾಗಿರಲಿ ಎಂದು ಬಯಸುತ್ತಾರೆ. ಹಾಗಾದರೆ ಇಂಥ ಮಗು ಪಡೆಯಲು ಬಯಸುವವರು ಯಾವ ಧಾರ್ಮಿಕ ಸೂತ್ರಗಳನ್ನು ಅನುಸರಿಸಬೇಕು ಎಂದು ತಿಳಿಯೋಣ ಬನ್ನಿ.. ನಾವು ಈಗಾಗಲೇ...

ಓರ್ವ ಮಹಿಳೆಗೆ ಬೇಕೇ ಬೇಕು ಈ 4 ಖುಷಿ.. ಇಲ್ಲದಿದ್ದರೆ ಆಕೆಯ ಜೀವನ ವ್ಯರ್ಥ..

Spiritual: ಓರ್ವ ಸ್ತ್ರೀ ಎರಡು ಮನೆಯನ್ನು ಬೆಳಗುವ ದೀಪವಾಗಿರುತ್ತಾಳೆ. ಹುಟ್ಟಿ ಬೆಳೆದು ತವರು ಮನೆಯನ್ನು ಬೆಳಗಿದರೆ, ವಿವಾಹವಾಗಿ ಹೋಗಿ, ಗಂಡನ ಮನೆಯನ್ನು ಬೆಳಗುತ್ತಾಳೆ. ತನ್ನದಲ್ಲದ ಮನೆಯನ್ನು ತನ್ನ ಮನೆ ಮಾಡಿಕೊಂಡು, ಅಲ್ಲಿ ಹೊಂದಿಕೊಂಡು ಹೋಗುವ ಯೋಗ್ಯತೆಯನ್ನು ದೇವರು, ಅದಾಗಲೇ ಹೆಣ್ಣಿಗೆ ಕೊಟ್ಟೇ ಹುಟ್ಟಿಸಿರುತ್ತಾನೆ. ಆಕೆ ತವರು ಮನೆಯಲ್ಲಿ ಎಷ್ಟೇ ಸುಖವಾಗಿದ್ದರೂ, ಗಂಡನ ಮನೆಯಲ್ಲಿ ತಾಳ್ಮೆಯೇ...

ಅಣ್ಣ- ತಂಗಿಯನ್ನ ವಿವಾಹವಾಗಲು ಏಕೆ ಸಾಧ್ಯವಿಲ್ಲ..? ಇದು ಅಧರ್ಮಿ ಅಣ್ಣ- ತಂಗಿಯ ಮದುವೆ ಕಥೆ..

Spiritual: ಹಿಂದೂ ಧರ್ಮದಲ್ಲಿ ಓರ್ವ ವ್ಯಕ್ತಿ ಅತ್ತೆಯ ಮಗಳನ್ನೋ, ಮಾವನ ಮಗಳನ್ನೋ ಅಥವಾ ತಮ್ಮದೇ ಜಾತಿಯ ಹೆಣ್ಣನ್ನ ಮದುವೆಯಾಗಬೇಕು ಎಂಬುದು ಪದ್ಧತಿ. ಆದರೆ ನೀವು ಎಲ್ಲಾದರೂ ಅಣ್ಣ- ತಂಗಿ ಮದುವೆಯಾಗಿರುವುದನ್ನ ನೋಡಿದ್ದೀರಾ. ಕಲಿಯುಗದಲ್ಲಿ ಇಂಥ ಘಟನೆ ಹಲವು ನಡೆದಿರಬಹುದು. ಆದರೆ ಹಿಂದೂ ಧರ್ಮದಲ್ಲಿ ಅದಕ್ಕೆ ಆಸ್ಪದವಿಲ್ಲ. ನಾವಿಂದು ಅಧರ್ಮಿ ಅಣ್ಣ- ತಂಗಿಯ ಮದುವೆ ಕಥೆಯನ್ನ...

ರಾಮನ ಜನ್ಮ ರಹಸ್ಯ- 3 ಪೌರಾಣಿಕ ಕಥೆಗಳು

Spiritual: ಶ್ರೀರಾಮ ಅಖಂಡ ಭಾರತಕ್ಕೆ ರಾಜನಾಗಿದ್ದವನು. ಅಂದರೆ ಏಷ್ಯಾ ಖಂಡದ ರಾಜ. ಹಾಗಾಗಿ ಇಂದಿಗೂ ಬಾಲಿ, ನೇಪಾಳ, ಶ್ರೀಲಂಕಾ, ಮಲೇಶಿಯಾ, ಇಂಡೋನೆಷಿಯಾ ಇಲ್ಲೆಲ್ಲಾ ರಾಮನನ್ನು ಬೇರೆ ಬೇರೆ ರೂಪದಲ್ಲಿ ಪೂಜಿಸಲಾಗುತ್ತದೆ. ನಾವಿಂದು ರಾಮನ ಜನ್ಮ ರಹಸ್ಯ ತಿಳಿಸುವ 3 ಕಥೆಯನ್ನು ನಿಮಗೆ ಹೇಳಲಿದ್ದೇವೆ. ಈ ಪ್ರಪಂಚದಲ್ಲಿ ಮೊದಲು ಜನಿಸಿದ ಮನುಷ್ಯರು ಯಾರು ಎಂಬ ಪ್ರಶ್ನೆಗೆ ಹಿಂದೂ...

ಕನಸಿನಲ್ಲಿ ಹಂದಿ ಕಾಣಿಸಿಕೊಳ್ಳುವುದರ ಅರ್ಥವೇನು..?

Spiritual: ನಾವು ನಿಮಗೆ ಈಗಾಗಲೇ ಕನಸಿನ ಬಗ್ಗೆ ಹಲವು ಮಾಹಿತಿಗಳನ್ನು ಹೇಳಿದ್ದೇವೆ. ಕನಸಿನಲ್ಲಿ ಹಾವು, ಹಸು, ನಾಯಿ, ಬೆಕ್ಕು ಇವೆಲ್ಲ ಸೇರಿ ಇನ್ನೂ ಹಲವು ಜೀವಗಳು ಬಂದರೆ ಏನರ್ಥ ಅನ್ನೋ ಬಗ್ಗೆಯೂ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ಹಂದಿ ಕಾಣಿಸಿಕೊಂಡರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ. ನಮ್ಮ ಸಮಾಜದಲ್ಲಿ ಹಂದಿಗೆ ಕೆಳ ಸ್ಥಾನವನ್ನೇ ಕೊಡಲಾಗಿದೆ. ಯಾರಾದರೂ...

ಭಾಗ್ಯಶಾಲಿ ಮನುಷ್ಯರ ಈ 4 ಅಂಗದ ಮೇಲೆ ಇರುತ್ತದೆ ಮಚ್ಛೆ..

Spiritual: ಹಿಂದೂ ಧರ್ಮದಲ್ಲಿ ಹಲವು ನಂಬಿಕೆಗಳಿದೆ. ಕೆಲವರು ಅದನ್ನು ನಂಬುತ್ತಾರೆ. ಇನ್ನು ಕೆಲವರು ನಂಬುವುದಿಲ್ಲ. ಅದರಲ್ಲಿ ಒಂದು ಅಂಗದ ಮೇಲಿರುವ ಮಚ್ಛೆಯ ಮೇಲಿನ ನಂಬಿಕೆ. ನಮ್ಮ ದೇಹದ ಕೆಲ ಭಾಗಗಳಲ್ಲಿ ಇರುವ ಮಚ್ಛೆಗಳು, ನಮ್ಮ ಬಡತನ ಮತ್ತು ಸಿರಿತನದ ಭವಿಷ್ಯ ಹೇಳುತ್ತದೆ. ಹಾಗಾದರೆ ಯಾವ ಅಂಗದ ಮೇಲೆ ಮಚ್ಛೆ ಇದ್ದರೆ ಮನುಷ್ಯ ಭಾಗ್ಯಶಾಲಿಯಾಗುತ್ತಾನೆ ಅನ್ನೋ...

52 ಶಕ್ತಿಪೀಠ ಉದ್ಭವವಾಗಿದ್ದು ಹೇಗೆ..? ಸತಿ-ಶಿವನ ಕಥೆ..

Spiritual: ಭಾರತದಲ್ಲಿರುವ ಹಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅರ್ಧ ದೇವಸ್ಥಾನವಿರುವುದೇ ಪಾರ್ವತಿಯದ್ದು. ಏಕೆಂದರೆ, ಆಕೆಯ ದೇಹದ 52 ಭಾಗಗಳು ಒಂದೊಂದು ದಿಕ್ಕಿಗೆ ಹೋಗಿ ಬಿದ್ದು, ಅದುವೇ 52 ಶಕ್ತಿ ಪೀಠಗಳಾಗಿದೆ. ಹಾಗಾದ್ರೆ ಪಾರ್ವತಿಯದ್ದೇ ರೂಪವಾಗಿದ್ದ ಸತಿಯ ದೇಹ 52 ತುಂಡುಗಳಾಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸತಿ ಶಿವನ ಭಕ್ತೆಯಾಗಿದ್ದಳು. ಅವನನ್ನೇ ವಿವಾಹವಾಗಿದ್ದಳು. ಆದರೆ ಸತಿಯ ತಂದೆ...

ಮಗಳನ್ನೇ ವೇಶ್ಯೆಯನ್ನಾಗಿ ಮಾಡಿದ ಅಪ್ಪ- ಪೌರಾಣಿಕ ಕಥೆ

Spiritual: ಅಪ್ಪ ಮಗಳ ಬಾಂಧವ್ಯ ಅಂದರೆ, ಅತ್ಯುತ್ತಮ ಬಾಂಧವ್ಯಗಳಲ್ಲಿ ಒಂದು., ಮಗಳಿಗೆ ಅಮ್ಮನಿಗಿಂತ ಹೆಚ್ಚು ಅಪ್ಪನ ಮೇಲೆಯೇ ಪ್ರೀತಿ ಇರುತ್ತದೆ. ಅಪ್ಪ ತನ್ನ ಮಗಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಲು ಸಿದ್ಧನಿರುತ್ತಾನೆ. ಆದರೆ ನಾವಿಂದು ಹೇಳಹೊರಟಿರುವ ಪೌರಾಣಿಕ ಕಥೆಯಲ್ಲಿ ತಂದೆಯೇ ಮಗಳನ್ನು ವೇಶ್ಯೆಯನ್ನಾಗಿ ಮಾಡಿದ್ದನಂತೆ. ಆ ಕಥೆಯನ್ನು ಪೂರ್ತಿ ತಿಳಿಯೋಣ ಬನ್ನಿ.. ಒಂದು ದೇಶದಲ್ಲಿ ಯಯಾತಿ ಎಂಬ...

ಭಾರತದ ಅತ್ಯಂತ ಸ್ವಚ್ಛ ದೇವಸ್ಥಾನವೆಂಬ ಪ್ರಖ್ಯಾತಿ ಈ 2 ದೇವಾಲಯಕ್ಕಿದೆ..

Spiritual: ಭಾರತದಲ್ಲಿರುವ ಹಲವು ದೇವಸ್ಥಾನಗಳು ಶ್ರೀಮಂತಿಕೆಗೆ ಹೆಸರಾಗಿದೆ. ಇನ್ನು ಕೆಲವು ತನ್ನ ಸುಂದರ ಕಲಾಕೃತಿಯಿಂದ ಪ್ರಸಿದ್ಧವಾಗಿದೆ. ಇನ್ನು ಕೆಲವು ಪವಾಡಗಳಿಂದ ಪ್ರಸಿದ್ಧವಾಗಿದೆ. ಆದರೆ ಇಂದು ನಾವು ಭಾರತದ ಅತ್ಯಂತ ಸ್ವಚ್ಛ ದೇವಸ್ಥಾನದ ಬಗ್ಗೆ ತಿಳಿಸಲಿದ್ದೇವೆ. ಭಾರತದ ಸ್ವಚ್ಛ ದೇವಸ್ಥಾನವೆಂದರೆ, ಗುಜರಾತ್‌ನ ಸೋಮನಾಥೇಶ್ವರ ದೇವಸ್ಥಾನ ಮತ್ತು ಮಧುರೈನ ಮೀನಾಕ್ಷಿ ದೇವಸ್ಥಾನ. ಎರಡೂ ದೇವಸ್ಥಾನಗಳು ಬರೀ ಸ್ವಚ್ಛತೆಗಷ್ಟೇ ಅಲ್ಲ,...

ಜಮ್ಮು- ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನದ ಬಗ್ಗೆ ಮಾಹಿತಿ..

Spiritual: ಇಡೀ ಪ್ರಪಂಚದಲ್ಲಿ ಅತೀ ಹೆಚ್ಚು ದೇವಸ್ಥಾನವನ್ನು ಹೊಂದಿದ ದೇಶವೆಂದರೆ, ನಮ್ಮ ಭಾರತ ದೇಶ. ಏಕೆಂದರೆ ಇದೊಂದು ಹಿಂದೂ ರಾಷ್ಟ್ರವಾಗಿದೆ. ಹಾಗಾಗಿ ಇಲ್ಲಿ ಗಲ್ಲಿ ಗಲ್ಲಿಗೂ ದೇವಸ್ಥಾನವಿದೆ. ಇನ್ನು ಭಾರತದಲ್ಲಿರುವ ಪ್ರಸಿದ್ಧ ದೇವಸ್ಥಾನದಲ್ಲಿ ಜಮ್ಮು-ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜಮ್ಮುವಿನ ಡೋಡಾದಲ್ಲಿ ಈ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img