Spiritual News: ಓರ್ವ ರಾಜ್ಯದ ರಾಜನಿಗೆ, ಆ ರಾಜ್ಯದಲ್ಲಿರುವ ಎಲ್ಲ ಸಾರ್ವಜನಿಕ ಆಸ್ತಿ ಬಳಸುವ, ಪ್ರವೇಶ ಮಾಡುವ ಹಕ್ಕಿರುತ್ತದೆ. ಆದರೆ ಇಲ್ಲೊಂದು ರಾಜ್ಯದಲ್ಲಿ ರಾಜನಿಗೆ ಅಲ್ಲಿನ ದೇವಸ್ಥಾನವೊಂದಕ್ಕೆ ಪ್ರವೇಶವಿಲ್ಲ. ಹಾಗಾದ್ರೆ ಇದು ಯಾವ ಸ್ಥಳ..? ಯಾವ ದೇವಸ್ಥಾನ..? ಯಾಕೆ ಇಲ್ಲಿನ ರಾಜವಂಶಸ್ಥರಿಗೆ ಈ ದೇವಸ್ಥಾನಕ್ಕೆ ಪ್ರವೇಶವಿಲ್ಲ ಅಂತಾ ತಿಳಿಯೋಣ ಬನ್ನಿ..
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ಬುದ್ಧ...
Spiritual : ಬರೀ ದಕ್ಷಿಣ ಕನ್ನಡದವರಿಗಷ್ಟೇ ಅಲ್ಲ. ಕರ್ನಾಟಕದ, ದೇಶ ವಿದೇಶದಲ್ಲಿರುವ ಕನ್ನಡಿಗರಿಗೆ, ಕಟೀಲು ದುರ್ಗಾಪರಮೇಶ್ವರಿ ಅಂದ್ರೆ ಅಪಾರ ಭಕ್ತಿ. ಹಾಗಾಗಿಯೇ ಬಾಲಿವುಡ್ಗೆ ಹಾರಿರುವ, ವಿದೇಶದಲ್ಲಿ ಕೆಲಸ ಮಾಡುವವರು ಕೂಡ ಅಪರೂಪಕ್ಕಾದರೂ, ದೇವಿಯ ದರ್ಶನಕ್ಕೆ ಬಂದು ಹೋಗುತ್ತಾರೆ. ಆದರೆ ಕಟೀಲು ದುರ್ಗಾಪರಮೇಶ್ವರಿ ಕಟೀಲಿಗೆ ಬಂದು ನೆಲೆಸಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು...
Spiritual: ದಕ್ಷಿಣ ಕನ್ನಡದಲ್ಲಿರುವ ಹಲವಾರು ಪ್ರಸಿದ್ಧ ದೇವಸ್ಥಾನಗಳಲ್ಲಿ, ಬೆಳ್ತಂಗಡಿಯ ಸೂರ್ಯನಾರಾಯಣ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಮಣ್ಣಿನ ಹರಕೆಯ ದೇವಸ್ಥಾನವೆಂದೇ ಪ್ರಸಿದ್ಧವಾಗಿದೆ. ಹಾಗಾದ್ರೆ ಈ ದೇವಸ್ಥಾನದ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ..
ಈ ಸೂರ್ಯ ನಾರಾಯಣ ದೇವಸ್ಥಾನವನ್ನು ಸದಾಶಿವ ರುದ್ರ ದೇವಸ್ಥಾನವೆಂದು ಕರೆಯುತ್ತಾರೆ. ಇದು ಸೂರ್ಯ ಎಂಬ ಹಳ್ಳಿಯಲ್ಲಿರುವ ಕಾರಣ, ಇದಕ್ಕೆ ಸೂರ್ಯನಾರಾಯಣ...
Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಕರಾವಳಿಯ ಮುಲ್ಕಿಯಲ್ಲಿ...
Spiritula Story: ಮದುವೆಗೆ ರೇಷ್ಮೆ ಬಟ್ಟೆ ಧರಿಸಬೇಕು ಎಂಬ ನಿಯಮವಿದೆ. ಸಾಮಾನ್ಯ ದಿನಗಳಲ್ಲಿ, ಮಡಿ ಆಚರಿಸುವಾಗ ಕಾಟನ್ ಬಟ್ಟೆ ಧರಿಸಬೇಕು ಅಂತಾ ಹೇಳುತ್ತಾರೆ. ಇದನ್ನು ಸುಮ್ಮನೆ ಹೇಳುವುದಿಲ್ಲ. ಬದಲಾಗಿ ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಹೆಸರಿನಲ್ಲಿ,...
Spiritula Story: ಆರೋಗ್ಯವೇ ಭಾಗ್ಯ ಅನ್ನೋ ಮಾತಿದೆ. ಯಾಕಂದ್ರೆ ಆರೋಗ್ಯ ಚೆನ್ನಾಗಿದ್ದರೆ, ನಾವು ನಮಗೆನು ಬೇಕೋ ಅದನ್ನ ಮಾಡಬಹುದು. ಆದರೆ ನಿಮ್ಮ ಬಳಿ ಎಲ್ಲ ಇದ್ದು, ಆರೋಗ್ಯವೇ ಇಲ್ಲದಿದ್ದರೆ, ಆ ಪರಿಸ್ಥತಿ ಯಾರಿಗೂ ಬೇಡ ಎನ್ನಿಸುವಂತಿರುತ್ತದೆ. ಹಾಗಾಗಿ ಆರೋಗ್ಯವನ್ನ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ನಿಮ್ಮ ಆರೋಗ್ಯವೂ ಸರಿಯಾಗಿ ಇರಬೇಕು ಅಂದ್ರೆ ಕೆಲ ಗುಣಗಳು ನಿಮ್ಮಲ್ಲಿ...
Spiritula Story: ಮನೆಯ ಎದುರು ತೋಟ. ಆ ತೋಟದಲ್ಲಿ ಅಡಿಗೆ, ತೆಂಗು, ಬಾಳೆ, ತರಕಾರಿ, ಹೂವಿನ ಗಿಡ ಮರಗಳಿದ್ದರೆ ಅದೆಷ್ಟು ಚೆಂದವಾಗಿರುತ್ತದೆ. ಅರಳಿ ಮರ ಕೂಡ ಸುಂದರವಾಗಿ ಕಾಣುವ ಗಿಡ. ಜನ ಭಕ್ತಿಯಿಂದ ಇದರ ಸುತ್ತ ಪ್ರದಕ್ಷಿಣೆ ಹಾಕಿ, ಆಶೀರ್ವಾದ ಪಡೆದುಕೊಳ್ಳುತ್ತಾರೆ. ಇದು ಉತ್ತಮ ಆಮ್ಲಜನಕ ನೀಡುವ ಮರರವಾಗಿದೆ. ಆದರೆ ಮನೆ ಬಳಿ ಮಾತ್ರ...
Spiritual: ಹಿಂದೂಗಳಲ್ಲಿ ಹಸುವನ್ನು ತಾಯಿ ಎಂದು ಪೂಜಿಸಲಾಗುತ್ತದೆ. ಹಸುವಿನಲ್ಲಿ ಮುಕ್ಕೋಟಿ ದೇವತೆಗಳು ವಾಸಿಸುತ್ತಾರೆ ಅನ್ನೋ ನಂಬಿಕೆ ಇದೆ. ಅಲ್ಲದೇ ಈಕೆ ಹಸಿದವರಿಗೆ ಹಾಲನ್ನು ನೀಡುತ್ತಾಳೆ. ಹಾಗಾಗಿ ಹಸುವಿಗೆ ತಾಯಿಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ನಾಯಿಗೂ ಹಿಂದೂ ಧರ್ಮದಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಪುರಾಣ ಕಥೆಗಳ ಪ್ರಕಾರ, ನಾಯಿ ಹಲವು...
Spiritual: ಮನುಷ್ಯನ ಜೀವನದಲ್ಲಿ ಅನ್ನ ಅನ್ನೋದು ತುಂಬಾ ಮುಖ್ಯ. ಮನುಷ್ಯ ದುಡಿಯೋದೇ ಅನ್ನಕ್ಕೋಸ್ಕರ. ತಾನು, ತನ್ನ ಕುಟುಂಬಸ್ಥರು ಹೊಟ್ಟೆ ತುಂಬ ಉಣ್ಣಲಿ ಎಂಬ ಕಾರಣಕ್ಕೆ, ಮನುಷ್ಯ ದುಡಿಯುತ್ತಾರೆ. ಆದರೆ ಎಷ್ಟೋ ಜನಕ್ಕೆ ಕ್ರಮಬದ್ಧವಾಗಿ ಊಟ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಹಿಂದೂಗಳಲ್ಲಿ ಊಟ ಮಾಡುವುದಕ್ಕೂ ಪದ್ಧತಿ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ...
Spiritual: ಹಿಂದೂ ಧರ್ಮದಲ್ಲಿ ಹುಟ್ಟಿದ ಪ್ರತೀ ಮನುಷ್ಯನಿಗೂ ಕುಲದೇವರು ಅಂತಾ ಇದ್ದೇ ಇರುತ್ತದೆ. ಆ ಕುಟುಂಬ ಪೂಜಿಸಿಕೊಂಡು ಬಂದ ದೇವರ ದೇವಸ್ಥಾನಕ್ಕೆ ಪ್ರತೀ ವರ್ಷ ಹೋಗಲೇಬೇಕು. ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಬರಲೇಬೇಕು ಅಂತಾ ಇರುತ್ತದೆ. ಹಾಗಾದರೆ ಯಾಕೆ ಕುಲದೇವರ ದರ್ಶನವನ್ನ ಪ್ರತೀ ವರ್ಷ ತಪ್ಪದೇ ಮಾಡಬೇಕು ಅಂತಾ ಹೇಳೋದು ಅನ್ನೋ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...