Spiritual: ಕೆಲವರು ಹುಟ್ಟುತ್ತಲೇ ಎಲ್ಲವನ್ನೂ ಪಡೆದುಕೊಂಡು ಬರುತ್ತಾರೆ. ಹಣ, ಸೌಂದರ್ಯ, ಶ್ರೀಮಂತಿಕೆ ಎಲ್ಲವನ್ನೂ ಪಡೆದಿರುತ್ತಾರೆ. ಅವರಿಗೆ ತಮ್ಮ ಜೀವನ ಕಟ್ಟಿಕೊಳ್ಳಲು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಲು ಹೆಚ್ಚು ಕಷ್ಟ ಪಡಬೇಕಾಗಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ಜೀವನದಲ್ಲಿ ಕಷ್ಟವಿರುತ್ತದೆ. ಚೆನ್ನಾಗಿ ಓದಿ, ದುಡಿದು, ಯಶಸ್ಸು ಗಳಿಸಬೇಕಾಗುತ್ತದೆ. ಕೆಲವರು ಎಷ್ಟೇ ಕಷ್ಟ ಪಟ್ಟರೂ, ಅದೇ ಪರಿಸ್ಥಿತಿಯಲ್ಲೇ ಇರುತ್ತಾರೆ....
Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ.
ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...
Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...
Spiritual: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಚೆನ್ನಾಗಿ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಗಳಿಸಿದವರಿಗೆ ಹೆಚ್ಚಿನ ಬೆಲೆ. ಹಾಾಗಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದು ಮುಖ್ಯವಾಗಿದೆ. ಚಾಣಕ್ಯರು ಕೂಡ ಮಕ್ಕಳಿಗೆ ಶಿಕ್ಷಣ ಕೊಡಿಸುವ ಬಗ್ಗೆ ಕೆಲ ಮಾತುಗಳನ್ನು ಹೇಳಿದ್ದಾರೆ.
https://www.youtube.com/watch?v=_4GQDtj_Dp0
ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದಲ್ಲಿ, ಅವರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಹಾಗಾಗಿ...
Horoscope: ಒಂದು ಬೆರಳು ಇದ್ದ ಹಾಗೆ ಇ್ನನೊಂದು ಬೆರಳು ಇರೋದಿಲ್ಲಾ ಅಂತಾ ಹೇಳುತ್ತಾರೆ. ಅದೇ ರೀತಿ ಓರ್ವ ಮನುಷ್ಯನ ಗುಣ ಇದ್ದ ಹಾಗೆ ಇನ್ನೋರ್ವ ಮನುಷ್ಯನ ಗುಣ ಇರುವುದಿಲ್ಲ. ಎಲ್ಲರ ಗುಣ, ಮನಸ್ಥಿತಿ, ಚಿಂತನೆ ಬೇರೆ ಬೇರೆ ರೀತಿ ಇರುತ್ತದೆ. ಅದೇ ರೀತಿ ಒಂದೊಂದು ರಾಶಿಯವರದ್ದೂ ಒಂದೊಂದು ಗುಣ. ಅಂಥ ಗುಣಗಳಲ್ಲಿ ನಾವಿಂದು, ಕೋಪ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವು ರಾಶಿಯವರು ಮಾತಿನಲ್ಲೇ ಇನ್ನೊಬ್ಬರನ್ನು ನೋಯಿಸುತ್ತಾರೆ. ಹಾಗಾದ್ರೆ ಅಷ್ಟು ಕಟುವಾಗಿ ಮಾತನಾಡುವ ರಾಶಿಯವರು ಯಾರು ಅಂತಾ ತಿಳಿಯೋಣ ಬನ್ನಿ..
ಮಿಥುನ ರಾಶಿ: ಮಿಥುನ ರಾಶಿಯವರು ತಮಾಷೆಯ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...
Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...
Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಶಿವ ಮೂರನೇ ಕಣ್ಣನ್ನು...
Horoscope: ಪ್ರಪಂಚದಲ್ಲಿ ಎಲ್ಲ ಜನರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರದ್ದೂ ಒಂದೊದು ರೀತಿಯ ಜೀವನ. ಅದೇ ರೀತಿ ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಜೀವನ. ಹಾಗಾಗಿ ನಾವಿಂದು ಸದಾ ಹಸನ್ಮುಖಿಯಾಗಿರುವ ಅಂದ್ರೆ, ಸದಾ ನಗುನಗುತ್ತಲೇ ಇರುವ ರಾಶಿ ಯಾವುದು ಅಂತಾ ತಿಳಿಸಲಿದ್ದೇವೆ.
ತುಲಾ: ತುಲಾ ರಾಶಿಯವರು ಸದಾ ನಗು ನಗುತ್ತಲೇ ಇರಲು ಬಯಸುವವರು. ಇವರ ಜೀವನದಲ್ಲಿ ಅದೆಷ್ಟರ...