Thursday, February 26, 2026

devotional

2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?

ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು...

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...

ರಸ್ತೆಯಲ್ಲಿ ದುಡ್ಡು ಸಿಕ್ಕರೆ ಅದನ್ನು ಏನು ಮಾಡಬೇಕು..?

Devotional Stories: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ನಿಮಗೆ ದುಡ್ಡು ಸಿಗಬಹದು. ಅದು 1 ರೂಪಾಯಿ ಇರಬಹುದು ಅಥವಾ 100 ರೂಪಾಯಿ ಇರಬಹುದು. ಅದೆಷ್ಟೇ ಇದ್ದರೂ, ನೀವು ಆ ದುಡ್ಡನ್ನು ತೆಗೆದುಕೊಳ್ಳುವ ಮುನ್ನ ಕೆಲ ವಿಷಯಗಳನ್ನ ತಿಳಿದಿರಬೇಕು. ಅದೇನು..? ರಸ್ತೆಯಲ್ಲಿ ಸಿಕ್ಕ ದುಡ್ಡನ್ನ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ರಸ್ತೆಯಲ್ಲಿ ದೊಡ್ಡ ಅಮೌಂಟ್ ಸಿಕ್ಕಾಗ,...

ಅಡುಗೆ ಮನೆಯಲ್ಲಿ ಇಂಥ ಕೆಲಸಗಳನ್ನು ಮಾಡಲೇಬೇಡಿ..

Devotional Stories: ಅಡುಗೆ ಮನೆ ಅಂದ್ರೆ ಅನ್ನಪೂರ್ಣೆಶ್ವರಿಯ ವಾಸಸ್ಥಾನ. ಈ ಸ್ಥಳ ಸ್ವಚ್ಛವಾಗಿದ್ದರೆ, ಇಡೀ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ. ಅದೇ ಅಡುಗೆ ಕೋಣೆ ಅಸಹ್ಯವಾಗಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನೆಜನ ಆರೋಗ್ಯ ತಪ್ಪುವಂತಾಗುತ್ತದೆ. ಹಾಗಾಗಿ ಅಡುಗೆ ಮನೆಯಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ...

ಪತಿ- ಪತ್ನಿಯಲ್ಲಿ ಈ ಗುಣವಿದ್ದಾಗಲೇ ಹೆಚ್ಚು ಜಗಳವಾಗೋದು..

ಪತಿ-ಪತ್ನಿ ಅಂದಮೇಲೆ ಅಲ್ಲಿ ಜಗಳವಾಗುವುದು ಸಾಮಾನ್ಯ. ಗಂಡ ಹೆಂಡ್ತಿ ಜಗಳ ಉಂಡು ಮಲಗೋತನಕ, ಅನ್ನುವಂತೆ, ಮಲಗುವಾಗ ಜಗಳ ಸರಿಹೋಗಬೇಕು. ಅದು ಮುಂದುವರಿದಲ್ಲಿ, ಜೀವನದ ನೆಮ್ಮದಿಯೇ ಹಾಳಾಗುತ್ತದೆ. ಹಾಗಾದರೆ, ಪತಿ-ಪತ್ನಿ ಹೇಗಿದ್ದಲ್ಲಿ, ಹೆಚ್ಚು ಜಗಳವಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ: ನಾನ್ಯಾಕೆ ಮೊದಲು ಪ್ರೀತಿ ತೋರಿಸಲಿ..? ಮೊದಲು ಅವನೇ ಪ್ರೀತಿ ತೋರಿಸಲಿ....

ಮಹಾಭಾರತ ಯುದ್ಧದ ಸೂಚನೆ ಇದ್ದರೂ, ಪಾಂಡವರು ಜೂಜಾಡದಂತೆ ಕೃಷ್ಣನೇಕೆ ತಡೆಯಲಿಲ್ಲ..?

ಶ್ರೀಕೃಷ್ಣ ಎಲ್ಲವನ್ನೂ ಬಲ್ಲವನಾಗಿದ್ದರೂ, ಎಲ್ಲಿಯೂ ಮೌನ ಮುರಿಯದೇ, ಆಗಬೇಕಾದ್ದೆಲ್ಲ ಆಗಲಿ ಎಂದು ಕುಳಿತಿದ್ದ ಜಾಣ. ಹಾಗಾಗಿ ಅವನನ್ನು ಲೀಲಾಮಯ ಎಂದು ಕರೆಯುತ್ತಿದ್ದರು. ಪಾಂಡವರು ಕೌರವರೊಂದಿಗೆ ಜೂಜಾಡಿದರೆ, ಮಹಾಭಾರತ ಯುದ್ಧವಾಗುತ್ತದೆ ಎಂದು ಶ್ರೀಕೃಷ್ಣನಿಗೆ ಗೊತ್ತಿತ್ತು. ಆದರೂ ಶ್ರೀಕೃಷ್ಣ ಪಾಂಡವರನ್ನ ತಡೆಯಲಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಉದ್ಧವ ಎಂಬ ಬಾಲಕ, ಕೃಷ್ಣನಲ್ಲಿ ಈ ಬಗ್ಗೆ...

ಹನುಮಂತ ತನ್ನ ಎದೆಸೀಳಿ ರಾಮ ಸೀತೆಯ ಭಕ್ತಿ ತೋರಿಸಲು ಕಾರಣವೇನು..?

Devotional News: ನೀವು ಯಾವುದಾದರೂ ಫೋಟೋ, ವೀಡಿಯೋಗಳಲ್ಲಿ ಪೌರಾಣಿಕ ಸಿನಿಮಾಗಳಲ್ಲಿ ಭಜರಂಗಬಲಿ ಹನುಮಂತ್‌, ತನ್ನ ಎದೆಯನ್ನ ಸೀಳಿ ರಾಮನನ್ನು ತೋರಿಸುವ ಚಿತ್ರವನ್ನ ನೋಡಿರುತ್ತೀರಿ. ಆದರೆ ನಿಮಗೆ ಯಾಕೆ ಹನುಮಂತ ಆ ರೀತಿ ತನ್ನ ಎದೆ ಸೀಳಿ ತೋರಿಸುತ್ತಾನೆಂದು ಗೊತ್ತೇ..? ಇಂದು ನಾವು ಇದೇ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ರಾಮ ರರಾವಣನ ವಿರುದ್ಧ ವಿಜಯ...

ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅನ್ನೋದು ಯಾಕೆ ಗೊತ್ತಾ..?

ಹಿಂದೂ ಧರ್ಮದಲ್ಲಿ ಶುಭ ಸಮಾರಂಭದ ವೇಳೆ, ಅಥವಾ ಹಬ್ಬದ ದಿನ, ಊರಿಗೆ ಹೋಗುವ ವೇಳೆ, ಹೀಗೆ ಆಯಾ ಸಮಯದಲ್ಲಿ ಹಿರಿಯರ ಕಾಲಿಗೆ ಬಿದ್ದು, ಆಶೀರ್ವಾದ ಪಡೆಯುವ ಪದ್ಧತಿ ಇದೆ. ಹಿಂದಿನ ಕಾಲದಲ್ಲಿ ಇದೆಲ್ಲವನ್ನು ಅನುಸರಿಸಿಕೊಂಡು ಬರುತ್ತಿದ್ದರು. ಈಗೀಗ ಹಿರಿಯರ ಕಾಲಿಗೆ ಎರಗಿ, ಆಶೀರ್ವಾದ ಪಡೆಯುವುದು ಕಡಿಮೆಯಾಗುತ್ತಿದೆ. ಕೆಲವರಂತೂ ಶೋಕಿಗಾಗಿ ಸೊಂಟ ಬಗ್ಗಿಸಿ, ಆಶೀರ್ವಾದ ಪಡೆಯುತ್ತಾರೆ....

ಕೆಟ್ಟ ಕನಸು ಬೀಳದಿರಲು, ಮಲಗುವ ಮುನ್ನ ಈ ನಿಯಮ ಅನುಸರಿಸಿ..

ಕೆಲವರಿಗೆ ಪ್ರತಿದಿನ ಕೆಟ್ಟ ಕನಸು ಬೀಳುತ್ತದೆ. ಏಕೆಂದರೆ, ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪರಿಣಾಮ ಹೆಚ್ಚಾಗಿರಬಹುದು. ಅಥವಾ, ಅವರ ಮನಸ್ಸಿನಲ್ಲಿ ಭಯದ ವಾತಾವರಣವೂ ಇರಬಹುದು. ಹೀಗೆ ಇತ್ಯಾದಿ ಕಾರಣಗಳಿಂದ, ಕೆಟ್ಟ ಕನಸು ಬೀಳುತ್ತದೆ. ಹಾಗಾಗಿ ನಾವಿಂದು, ಕೆಟ್ಟ ಕನಸು ಬೀಳದಿರಲು, ಮಲಗುವ ಮುನ್ನ ಕೆಲ ನಿಯಮಗಳನ್ನು ಅನುಸರಿಸಬೇಕು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಗಣೇಶನನ್ನು ಏಕದಂತ ಎಂದು ಕರೆಯಲು ಕಾರಣವೇನು..?

ಯಾವುದೇ ಕೆಲಸ ಮಾಡುವಾಗಲೂ, ಮೊದಲು ನಾವು ಪೂಜಿಸುವುದೇ ಗಣೇಶನನ್ನು. ಪ್ರಥಮ ಪೂಜಿತನಾದ ಮಹಾಗಣಪತಿಯನ್ನು ನೆನೆದು, ಕೆಲಸ ಮುಂದುವರಿಸಿದರೆ, ಯಶಸ್ಸು ನಮ್ಮದಾಗುತ್ತದೆ ಎಂಬ ನಂಬಿಕೆ ಹಿಂದೂ ಧರ್ಮದಲ್ಲಿದೆ. ಆದರೆ ಗಣೇಶನನ್ನು ಏಕದಂತ ಎಂದು ಕರೆಯಲಾಗುತ್ತದೆ. ಹಾಗಾದರೆ,  ಗಣೇಶನನ್ನು ಏಕದಂತ ಎಂದು ಕರೆಯಲು ಕಾರಣವೇನು ಅನ್ನೋದರ ಬಗ್ಗೆ ಕಥೆಯನ್ನ ತಿಳಿಯೋಣ ಬನ್ನಿ.. ಒಮ್ಮೆ ಶಿವ ಕೈಲಾಸದಲ್ಲಿ ಧ್ಯಾನ ಮಾಡಲು...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img