Thursday, February 26, 2026

devotional

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಸ್ವಯಂವರ ಅಂದಾಕ್ಷಣ, ನಮ್ಮ ಕಣ್ಣ ಮುಂದೆ, ಸುಂದರ ಯುವಕರು ಸಾಲಾಗಿ ಕುಳಿತುಕೊಂಡಿದ್ದು, ಅವರ ಮುಂದೆ ಸುಂದರವಾದ ಯುವತಿ ಹಾರ ಹಿಡಿದು ನಾಚುತ್ತ ಬರುವುದು. ನಂತರ ಯಾರಿಗಾದರೂ ವರಿಸುವುದು. ಅಲ್ಲಿ ಸಂಭ್ರಮದ ವಾತಾವರಣವಿರುವುದು. ಆದ್ರೆ ಪೌರಾಣಿಕ ಕಥೆಗಳಲ್ಲಿ ಕೆಲ ಕಷ್ಟಕರವಾದ ಸ್ವಯಂವರಗಳು ನಡೆದಿದ್ದನ್ನ ಉಲ್ಲೇಖಿಸಲಾಗಿದೆ. ಹಾಗಾದ್ರೆ ಯಾರದ್ದು ಅಂಥ ಕಷ್ಟಕರ ಸ್ವಯಂವರ, ಯಾಕೆ ಅದು ಅಷ್ಟು...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...

ಹವನ ಮಾಡುವಾಗ ಸ್ವಾಹಾ ಎಂದು ಹೇಳಲು ಕಾರಣವೇನು..?

ಹಿಂದೂ ಧರ್ಮದಲ್ಲಿ ಪೂಜೆ, ಹೋಮ, ಹವನ ಮಾಡುವಾಗ, ಕೆಲ ಶ್ಲೋಕ, ಮಂತ್ರಗಳನ್ನ ಹೇಳುತ್ತಾರೆ. ಅಂಥ ಮಂತ್ರಗಳಿಗೆ ಅದರದ್ದೇ ಆದ ಮಹತ್ವ ಮತ್ತು ಶಕ್ತಿಗಳಿದೆ. ಅದನ್ನ ಸುಮ್ಮ ಸುಮ್ಮನೆ ಉಚ್ಛರಿಸಲಾಗುವುದಿಲ್ಲ. ಅದೇ ರೀತಿ ಹೋಮ, ಹವನವಾಗುವ ವೇಳೆ ಆ ಹೋಮಕ್ಕೆ ಕೆಲ ವಸ್ತುಗಳನ್ನು ಹಾಕುತ್ತ, ಸ್ವಾಹಾ ಎಂದು ಹೇಳುತ್ತಾರೆ. ಹಾಗಾದ್ರೆ ಸ್ವಾಹಾ ಅಂತಾ ಹೇಳೋದ್ಯಾಕೆ ಅನ್ನೋ...

ದೇವತೆಗಳು ಏಕೆ ಮದ್ಯಪಾನ ಮಾಡುತ್ತಿದ್ದರು..? ಸೋಮರಸದ ರಹಸ್ಯ..

ನೀವು ಪೌರಾಣಿಕ ಧಾರಾವಾಹಿ ನೋಡುವಾಗ, ಸಿನಿಮಾ ನೋಡವಾಗ ಅದರಲ್ಲಿ ದೇವತೆಗಳು ಮದಿರೆಯನ್ನ ಸೇವನೆ ಮಾಡುತ್ತಾರೆ. ಹೀಗಾಗಿಯೇ ಕೆಲವು ಉದ್ಧಟರು, ಅಂದಿನ ಕಾಲದಲ್ಲಿ ದೇವತಗೆಳೇ ಕುಡಿಯುತ್ತಿದ್ದರು, ನಾವ್ಯಾಕೆ ಕುಡಿಯಬಾರದು ಅನ್ನೋ ಪ್ರಶ್ನೆ ಕೇಳ್ತಾರೆ. ಆದ್ರೆ ಅಂದು ದೇವತೆಗಳು ಕುಡಿಯುತ್ತಿದ್ದದ್ದು, ಸೋಮರಸ. ಹಾಗಾದ್ರೆ , ಸೋಮರಸ ಎಂದರೇನು ಅಂತಾ ತಿಳಿಯೋಣ ಬನ್ನಿ.. ಅಂದು ದೇವತೆಗಳು ಕುಡಿಯುತ್ತಿದ್ದುದ್ದು ಸೋಮರಸ. ಮದಿರೆಯಲ್ಲ....

Ugadi Special : ಯುಗಾದಿ ಹಬ್ಬವನ್ನ ಯಾವಾಗಿನಿಂದ ಆಚರಿಸಲು ಶುರು ಮಾಡಲಾಯಿತು..?

ಆಂಗ್ಲರಿಗೆ ಹೊಸ ವರ್ಷ ಅಂದ್ರೆ ಜನವರಿ ಒಂದು. ಇಲ್ಲಿ ನೆಪ ಮಾತ್ರಕ್ಕೆ ಎಲ್ಲರೂ ಆ ಹೊಸ ವರ್ಷವನ್ನ ಮಾಡರ್ನ್ ಆಗಿ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ಹಿಂದೂಗಳಿಗೆ ನಿಜವಾದ ಹೊಸ ವರ್ಷ ಅಂದ್ರೆ, ಯುಗಾದಿ. ಯುಗಾದಿ ಹಬ್ಬ ಶುರುವಾದಾಗಲೇ, ಹಿಂದೂಗಳಿಗೆ ಹೊಸ ವರ್ಷ ಶುರುವಾಗುವುದು. ಹಾಗಾಗಿಯೇ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹಿಂದೂಗಳ ಪಂಚಾಂಗ ಕಾಲವಿರುತ್ತದೆ. ಇಂದು ನಾವು...

Ugadi special : ಯುಗಾದಿ ಹಬ್ಬದಂದು ಬೇವು ಬೆಲ್ಲವನ್ನ ಯಾಕೆ ತಿನ್ನಬೇಕು..?

ಯುಗಾದಿ ಅಂದ್ರೆ ಹಿಂದೂಗಳಿಗೆ ಶುಭಾರಂಭ ಎಂದರ್ಥ. ಹೊಸ ವರ್ಷವನ್ನ ಪದ್ಧತಿ ಪೂರ್ವಕವಾಗಿ, ದೇವರಿಗೆ ಪೂಜೆ ಸಲ್ಲಿಸಿ ಆಚರಿಸಲಾಗುತ್ತದೆ. ಮನೆಯನ್ನ ಕ್ಲೀನ್ ಮಾಡಿ, ಅಂಗಳ ಗುಡಿಸಿ, ರಂಗೋಲಿ ಹಾಕಿ, ಬೇವು ಬೆಲ್ಲ ತಿನ್ನುವ ಮೂಲಕ, ಜೀವನದಲ್ಲಿ ಸಿಹಿಯ ಜೊತೆ ಕಹಿಯೂ ಮುಖ್ಯವೆಂಬ ಸಂದೇಶವನ್ನು ಸಾರುವ ಹಬ್ಬವೇ ಯುಗಾದಿ. ಹಾಗಾದ್ರೆ ಯುಗಾದಿ ಹಬ್ಬಕ್ಕೆ ಬೇವು ಬೆಲ್ಲ ಯಾಕೆ...

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ನಾಸ್ತಿಕನೊಬ್ಬ, ರಾಮನಾಮ ಜಪ ಮಾಡುತ್ತಿದ್ದ ಸಾಧುವಿನ ಮನೆಗೆ ಬಂದು ಜಗಳ ಮಾಡಿದ್ದು, ಅವನೊಂದಿಗೆ ನಿನ್ನ ರಾಮ ಸುಳ್ಳು ಅನ್ನೋದನ್ನ ಸಾಬೀತು ಮಾಡೋಕ್ಕೆ, ಅವನ ಮನೆಯಲ್ಲೇ ಕುಳಿತು, ರಾಮನಾಮ ಜಪ ಮಾಡಲು ಸಿದ್ಧನಾಗಿದ್ದರ ಬಗ್ಗೆ ಹೇಳಿದ್ದೆವು. ಹಾಗಾದ್ರೆ ಆ ನಾಸ್ತಿಕ ರಾಮನಾಮ ಜಪ ಸುಳ್ಳೆಂದು ಸಾಬೀತು ಮಾಡುತ್ತಾನಾ..? ಅಥವಾ ಸಾಧವಿನ...

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 1

ರಾಮನಾಮ ಜಪದ ಮಹಿಮೆ ಎಂಥದ್ದು ಎಂಬ ಬಗ್ಗೆ ನಾವು ಈಗಾಗಲೇ ನಿಮಗೆ 2 ಕಥೆಯನ್ನು ಹೇಳಿದ್ದೇವೆ. ಈಗ ರಾಮನಾಮ ಜಪದ ಬಗ್ಗೆ ಮತ್ತೊಂದು ಕಥೆಯನ್ನ ಕೇಳೋಣ. ಒಂದು ಊರಲ್ಲಿ ಓರ್ವ ಸಾಧು ನೆಲೆಸಿದ್ದ. ಅವನು ಢೋಲು ಬಾರಿಸುತ್ತ, ರಾಮನ ಭಜನೆ ಮಾಡುತ್ತ, ರಾಮನಾಮ ಜಪ ಮಾಡುತ್ತ ಮನೆಯಲ್ಲಿ ಕುಳಿತಿರುತ್ತಿದ್ದ. ಅವನ ಮನೆಯ ಪಕ್ಕದ ಕುಟೀರದಲ್ಲಿರುವ ಓರ್ವ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img