Friday, February 27, 2026

devotional

ದೂರ್ವಾಸ ಮುನಿಗಳ ವಿಚಿತ್ರ ಬೇಡಿಕೆಯನ್ನ ಶ್ರೀರಾಮ ಹೇಗೆ ನೆರವೇರಿಸಿದ ಗೊತ್ತಾ..? ಭಾಗ 2

ಈ ಮೊದಲ ಭಾಗದಲ್ಲಿ ನಾವು ದೂರ್ವಾಸರು ಶ್ರೀರಾಮನಿಗೆ ಎಂಥ ಕೆಲಸ ಮಾಡಲು ಹೇಳಿದ್ದರು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಶ್ರೀರಾಮ, ದೂರ್ವಾಸರು ಹೇಳಿದ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನಾ..? ಇಲ್ಲವಾ ಅನ್ನೋ ಬಗ್ಗೆ ಹೇಳಲಿದ್ದೇವೆ.. ಶ್ರೀರಾಮ, ಸೀತೆ ಮತ್ತು ಲಕ್ಷ್ಮಣ ಸೇರಿ ಈ ಬಗ್ಗೆ ಮಾತನಾಡಿಕೊಂಡರು. ಶ್ರೀರಾಮ ಒಂದು ಪತ್ರ ಬರೆದು ತನ್ನ...

ಪಾಪಗಳನ್ನು ಮಾಡಿದ ಊರ್ವಶಿ ಅಪ್ಸರೆಯಾಗಲು ಕಾರಣವೇನು..?

ಇಂದ್ರಲೋಕದಲ್ಲಿ ನಡೆದ ಪ್ರಸಂಗ ಕೇಳುವಾಗ, ಅದರಲ್ಲಿ ಬರುವ ಅಪ್ಸರೆಯರಲ್ಲಿ ಊರ್ವಶಿ ಕೂಡ ಒಬ್ಬರು. ಸುಂದರಿಯಾದ ಊರ್ವಶಿ ಇಂದ್ರಲೋಕದಲ್ಲಿ ನರ್ತಕಿಯಾಗಿದ್ದವಳು. ಆದರೆ ಕೆಲ ಕಥೆಗಳ ಪ್ರಕಾರ, ಊರ್ವಶಿ ಪಾಪದ ಕೆಲಸಗಳನ್ನು ಮಾಡಿದವಳಂತೆ. ಆದರೂ ಕೂಡ ಆಕೆಗೆ ಇಂದ್ರನ ಲೋಕದಲ್ಲಿ ಊರ್ವಶಿಯ ಸ್ಥಾನ ಸಿಕ್ಕಿತು. ಹಾಗಾದ್ರೆ ಪಾಪ ಮಾಡಿದ ಊರ್ವಶಿ ಅಪ್ಸರೆಯಾಗಿದ್ದು ಹೇಗೆ ಅಂತಾ ತಿಳಿಯೋಣ ಬನ್ನಿ.. ಹಿಂದೂ...

ಹಿಂದೂ ಧರ್ಮದಲ್ಲಿ ತಿಥಿ ಮಾಡಲು ಕಾರಣವೇನು..?

ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಕೆಲವರು ಕೆಲವೊಂದು ಪದ್ಧತಿಗಳನ್ನ ಫಾಲೋ ಮಾಡ್ತಾರೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ಧಾರ್ಮಿಕ ಪದ್ಧತಿಗಳಿದೆ. ಆದ್ರೆ ಪ್ರತೀ ಹಿಂದೂಗಳು ಕೂಡ ಮನೆಯಲ್ಲಿ ಯಾರದ್ದಾದರೂ ಸಾವಾದರೆ, ಹನ್ನೆರಡನೆಯ ದಿನ ಮತ್ತು ಹದಿಮೂರನೇಯ ದಿನ ತಿಥಿ ಮಾಡಿ, ಊಟ ಹಾಕಿಸುತ್ತಾರೆ. ಹಾಗಾದ್ರೆ ತಿಥಿ ಮಾಡುವುದ್ಯಾಕೆ..? ಇದರ ಹಿಂದಿರುವ ಕಾರಣವೇನು..? ಅಂತಾ ತಿಳಿಯೋಣ...

ಇದು ಶೀತಲಾ ದೇವಿಯ ಕಥೆ..

ನಾವು ನಿಮಗೆ ಪೌರಾಣಿಕ ಕಥೆಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನ ತಿಳಿಸಿದ್ದೇವೆ. ಹಲವು ದೇವರ ಕಥೆಗಳನ್ನ ಹೇಳಿದ್ದೇವೆ. ಆದ್ರೆ ಶೀತಲಾ ದೇವಿಯ ಕಥೆಯನ್ನ ಕೇಳಿದವರು ಕಡಿಮೆ ಜನ. ಹಾಗಾಗಿ ನಾವಿಂದು ಶೀತಲಾ ದೇವಿ ಯಾರು..? ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ.. ಶೀತಲಾದೇವಿಯ ಕೈಯಲ್ಲಿ ಕಸಬರಿಗೆ, ಬೇವಿನ ಎಲೆ, ಕಲಶವಿರುತ್ತದೆ. ಮತ್ತು ಈಕೆಯ ವಾಹನ ಕತ್ತೆಯಾಗಿದೆ. ಯಾಕೆ ಈ...

ಈ 4 ವಿಷಯಗಳ ಬಗ್ಗೆ ಯಾವತ್ತೂ ನಾಚಿಕೆ ಪಡಬೇಡಿ..

ನಾಚಿಕೆ ಮತ್ತು ಅಹಂಕಾರ, ಇವೆರಡು ಅಗತ್ಯಕ್ಕಿಂತ ಹೆಚ್ಚಿರಬಾರದು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಅಹಂಕಾರ ಹೆಚ್ಚಾದ್ರೂ ನಾವು ಕೆಲವು ಉತ್ತಮ ಅವಕಾಶಗಳನ್ನ ಕಳೆದುಕೊಳ್ಳುತ್ತೇವೆ. ಅದೇ ರೀತಿ ನಾಚಿಕೆ ಹೆಚ್ಚಾದ್ರೂ, ಹಲವು ಅವಕಾಶ ನಮ್ಮ ಕೈ ತಪ್ಪಿ ಹೋಗತ್ತೆ. ಹಾಗಾಗಿ ನಾವಿಂದು ಯಾವ 4 ವಿಷಯಗಳ ಬಗ್ಗೆ ನಾವೆಂದೂ ನಾಚಿಕೆ ಪಡಬಾರದು ಅನ್ನೋ ಬಗ್ಗೆ ಮಾಹಿತಿ...

ಪುರಿ ಜಗನ್ನಾಥದಲ್ಲಿ ದೇವರ ಮೂರ್ತಿಗೇಕೆ ಕೈ ಇಲ್ಲ..?

ಇಡೀ ದೇಶದಲ್ಲಿ ನೀವು ಯಾವುದಾದರೂ ಒಂದು ಕೃಷ್ಣ ದೇವಸ್ಥಾನಕ್ಕೆ ಹೋಗಿರಬಹುದು. ಅಲ್ಲಿ ಕೃಷ್ಣನನ್ನು ಅಷ್ಟೇ, ಅಥವಾ ಕೃಷ್ಣ ರಾಧೆಯನ್ನ ಜೊತೆಯಾಗಿ ಪೂಜಿಸುತ್ತಾರೆ. ಆದ್ರೆ ಒಂದೇ ಒಂದು ದೇವಸ್ಥಾನದಲ್ಲಿ ಮಾತ್ರ ಕೃಷ್ಣನ ಜೊತೆ ಬಲರಾಮ ಮತ್ತು ಸುಭದ್ರೆಯನ್ನ ಪೂಜಿಸುತ್ತಾರೆ. ಆ ದೇವಸ್ಥಾನ ಪುರಿ ಜಗನ್ನಾಥ ದೇವಸ್ಥಾನ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಅದೇನಂದ್ರೆ ಇಲ್ಲಿ ಕೈಗಳಿಲ್ಲದ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ವಿದ್ಯಾರ್ಥಿಗಳು ಈ ಕಥೆಯನ್ನ ಖಂಡಿತ ಓದಿ..

ವಿದ್ಯಾರ್ಥಿ ಜೀವನ ಉತ್ತಮವಾಗಿದ್ರೆ, ಅವರ ಭವಿಷ್ಟ ಚೆನ್ನಾಗಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಇದು ನಿಜ ಕೂಡ. ಹಾಗಾಗಿ ಚಿಕ್ಕವರಿರುವಾಗಲೇ, ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಳ್ಳಿ ಅಂತಾ ಬುದ್ಧಿ ಮಾತು ಹೇಳೋದು. ಇಂದು ನಾವು ವಿದ್ಯಾರ್ಥಿಗಳು ಕೇಳಬೇಕಾದ ಕಥೆಯೊಂದನ್ನ ಹೇಳಲಿದ್ದೇವೆ.. ಒಂದು ಗುರುಕುಲದಲ್ಲಿ ಓರ್ವ ವಿದ್ಯಾರ್ಥಿ ಓದಲು ಬಂದಿದ್ದ. ಅವನು ಓದಿನಲ್ಲಿ ಅಷ್ಟು ಜಾಣನಿರಲಿಲ್ಲ. ಆದರೆ ಅಲ್ಲಿನ...

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img