Friday, February 27, 2026

devotional

ರುದ್ರಾಕ್ಷಿ ಉದ್ಭವವಾಗಿದ್ದು ಹೇಗೆ..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರವಾದ ವಸ್ತುಗಳಲ್ಲಿ ರುದ್ರಾಕ್ಷಿ ಕೂಡ ಒಂದು. ರುದ್ರಾಕ್ಷಿಯನ್ನು ಶಿವನ ಕಣ್ಣೆಂದು ಹೇಳಲಾಗತ್ತೆ. ಇದನ್ನ ಧರಿಸುವಾಗ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ರುದ್ರಾಕ್ಷಿ ಉದ್ಭವವಾಗಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ.. ರುದ್ರಾಕ್ಷಿಯಲ್ಲಿ ಶಿವ ನೆಲೆಸಿರುತ್ತಾನೆಂದು ಹೇಳಲಾಗುತ್ತದೆ. ಎಲ್ಲ ನಿಯಮವನ್ನು ಅನುಸರಿಸಿ, ಸರಿಯಾದ ರೀತಿಯಲ್ಲಿ ರುದ್ರಾಕ್ಷಿಯನ್ನು ಯಾರು...

ರುದ್ರಾಕ್ಷಿ ಧರಿಸುವಾಗ ಎಂದಿಗೂ ಈ ತಪ್ಪನ್ನು ಮಾಡಬೇಡಿ.. MAHA SHIVARATHRI SPECIAL

ಇತ್ತೀಚಿನ ದಿನಗಳಲ್ಲಿ ಫ್ಯಾಶನ್‌ಗಾಗಿ ಹಲವರು ರುದ್ರಾಕ್ಷಿ ಧರಿಸುತ್ತಾರೆ. ಕೆಲವೆಡೆ ಪ್ಲಾಸ್ಟಿಕ್ ರುದ್ರಾಕ್ಷಿ ಸರ ಮಾಡಿ ಮಾರುತ್ತಾರೆ. ಇದನ್ನ ಧರಿಸಿದರೆ ಏನು ತೊಂದರೆ ಇಲ್ಲ. ಆದ್ರೆ ನಿಜವಾದ ರುದ್ರಾಕ್ಷಿಯನ್ನ ಎಲ್ಲರೂ ಧರಿಸುವಂತಿಲ್ಲ. ಮತ್ತು ರುದ್ರಾಕ್ಷಿ ಧರಿಸುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ರುದ್ರಾಕ್ಷಿ ಧರಿಸುವಾಗ ಯಾವ ನಿಯಮಗಳನ್ನು ಅನುಸರಿಸಬೇಕು ಅಂತಾ ತಿಳಿಯೋಣ ಬನ್ನಿ.. ರುದ್ರಾಕ್ಷಿಯಲ್ಲಿ ಹಲವು ವಿಧಗಳಿದೆ....

ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ.. MAHA SHIVARATHRI SPECIAL

ಸೋಮವಾರವೆಂದರೆ ಶಿವನನ್ನು ಆರಾಧಿಸುವ ದಿನ. ಈ ದಿನ ಪವಿತ್ರವಾದ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಈ ದಿನ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಇದರಿಂದ ನಮಗೆ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸೋಮವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಸೋಮವಾರ ಅನ್ನದ ಸೇವನೆ ಮಾಡುವುದು. ಸೋಮವಾರ ಯಾರು ಉಪವಾಸ...

ಶಿವರಾತ್ರಿ ವೃತ ಮಾಡುವವರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.. MAHA SHIVARATHRI SPECIAL

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಕೂಡ ಒಂದು. ಶಿವರಾತ್ರಿಯ ದಿನ ಭಕ್ತರು ಉಪವಾಸ ಮಾಡಿ, ಶಿವನಾಮಸ್ಮರಣೆ ಮಾಡಿ, ಹಬ್ಬವನ್ನು ಆಚರಿಸುತ್ತಾರೆ. ಇಂಥ ಪವಿತ್ರ ದಿನದಲ್ಲಿ ಉಪವಾಸ ಮಾಡುವಾಗ, ವೃತ ಆಚರಿಸುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪುಗಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ನೀವು ಉಪವಾಸ ಮಾಡದಿದ್ದರೂ ಮಾಂಸಾಹಾರ...

ಧ್ರುವ ನಕ್ಷತ್ರದ ಹಿಂದಿರುವ ರಹಸ್ಯವೇನು ಗೊತ್ತಾ..? ಓರ್ವ ಬಾಲಕ ಧ್ರುವ ನಕ್ಷತ್ರವಾಗಿದ್ದು ಹೇಗೆ..?

ನಕ್ಷತ್ರಗಳಲ್ಲಿ ಕೆಲ ನಕ್ಷತ್ರಗಳು ತುಂಬಾ ಪ್ರಸಿದ್ಧವಾದ ನಕ್ಷತ್ರಗಳಾಗಿದೆ. ಯಾಕಂದ್ರೆ ಆ ನಕ್ಷತ್ರಗಳ ಹಿಂದೆ ಅಂಥದ್ದೊಂದು ಕಥೆ ಇದೆ. ಉದಾಹರಣೆಗೆ ಮದುವೆಯಾದಾಗ, ಪತಿ ಪತ್ನಿಗೆ ಅರುಂಧತಿ ನಕ್ಷತ್ರವನ್ನ ತೋರಿಸುತ್ತಾನೆ. ಯಾಕಂದ್ರೆ ಪತಿವೃತೆಯಾದ ಅರುಂಧತಿ, ನಕ್ಷತ್ರವಾಗಿರುತ್ತಾಳೆ. ಆಕೆಯ ನಕ್ಷತ್ರವನ್ನ ನೋಡಿದ್ರೆ, ತಮ್ಮ ದಾಂಪತ್ಯ ಜೀವನ ಕೂಡ ಸುಖಕರವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಧ್ರುವ ನಕ್ಷತ್ರದ...

ಭೀಮನು ಹೇಗೆ ಇಷ್ಟು ಬಲಶಾಲಿಯಾದ..?

ಮಹಾಭಾರತದಲ್ಲಿ ಬರುವ ಕಥೆಗಳಲ್ಲಿ ಭೀಮ ಬಲಶಾಲಿಯಾಗಿದ್ದ. ಪಾಂಡವರಲ್ಲಿ ನಾಲ್ವರು ತಿನ್ನುವ ಆಹಾರವನ್ನ ಇವನೊಬ್ಬನೇ ತಿನ್ನುತ್ತಿದ್ದ. ಹಾಗಾಗಿ ಅವನಲ್ಲಿ ಹತ್ತು ಸಾವಿರ ಆನೆಗಳ ಶಕ್ತಿ ಇತ್ತು. ಆದರೆ ಭೀಮನಿಗೆ ಅಷ್ಟೊಂದು ಬಲ ಬಂದಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪಾಂಡುರಾಜನ ಮರಣವಾದ ಮೇಲೆ, ಕುಂತಿ ಮತ್ತು ಪಾಂಡವರು ಕಾಡಿನಲ್ಲೇ ವಾಸಿಸುತ್ತಿದ್ದರು. ಈ ವಿಷಯ ತಿಳಿದ ಭೀಷ್ಮ,...

ಹೆಣ್ಣಿನಲ್ಲಿ ಈ 4 ಗುಣಗಳಿದ್ದರೆ, ಆಕೆಯ ಜೀವನ ಅತ್ಯುತ್ತಮವಾಗಿರತ್ತೆ..

ಒಂದು ಕುಟುಂಬವನ್ನು ಸಾಕಲು ಗಂಡು ಎಷ್ಟು ಕಷ್ಟಪಡುತ್ತಾನೋ, ಅಷ್ಟೇ ಆ ಮನೆಯನ್ನು ನಿಭಾಯಿಸಿಕೊಂಡು ಹೋಗಲು ಹೆಣ್ಣು ಕೂಡ ಕಷ್ಟಪಡುತ್ತಾಳೆ. ಈ ವೇಳೆ ಆಕೆಯಲ್ಲಿ ಕೆಲ ಸಾತ್ವಿಕ ಗುಣಗಳಿರಬೇಕು. ಹಾಗಾದ್ರೆ ಹೆಣ್ಣಿನಲ್ಲಿ ಯಾವ 4 ಗುಣವಿದ್ದರೆ ಆಕೆಯ ಜೀವನ ಉತ್ತಮವಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಗುಣ ತಾಳ್ಮೆ. ಯಾವ ಹೆಣ್ಣು ತಾಳ್ಮೆಗೆಡದೇ, ಜೀವನ ನಿಭಾಯಿಸುತ್ತಾಳೋ, ಅವಳು...

ಮರಣಕ್ಕೂ ಮುನ್ನ ಭೀಷ್ಮ ಕರ್ಣನ ಬಳಿ ಹೇಳಿದ ಸತ್ಯಗಳಿವು..

ಇಚ್ಛಾ ಮರಣಿಯಾಗಿದ್ದ ಭೀಷ್ಮ, ಹಲವು ಜೀವನ ಪಾಠಗಳನ್ನು ಕಲಿತಿದ್ದರು. ಹಾಗಾಗಿಯೇ ಅವರು ಕೌರವರು ಮತ್ತು ಪಾಂಡವರಿಗೆ ತಮ್ಮ ಜೀವನಾನುಭವಗಳನ್ನು ಹೇಳುತ್ತಿದ್ದರು. ಅಲ್ಲದೇ ಮಹಾಭಾರತ ಯುದ್ಧ ಕಾಲದಲ್ಲಿ ಶರಶಯ್ಯದ ಮೇಲೆ ಮಲಗಿದ್ದಾಗಲೂ, ಭೀಷ್ಮರು ಕರ್ಣನಿಗೂ ಕೆಲ ವಿಷಯಗಳನ್ನು ಹೇಳಿದ್ದರು. ಹಾಗಾದ್ರೆ ಭೀಷ್ಮ ಪಿತಾಮಹ, ಕರ್ಣನಿಗೆ ಹೇಳಿದ ಸತ್ಯ ಎಂಥದ್ದು ಅಂತಾ ತಿಳಿಯೋಣ ಬನ್ನಿ.. ಲಂಕಾಪತಿ ರಾವಣನ ಪೂರ್ಣವಾಗದ...

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣನಿಗೆ ಇದ್ದ ಆಸೆಗಳು ಯಾವುದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಆಸೆಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆಸೆಗಳ ಬಗ್ಗೆ ಹೇಳಲಿದ್ದೇವೆ. ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು.. ನಾಲ್ಕನೇಯ ಆಸೆ, ರಕ್ತದ ಬಣ್ಣವನ್ನು ಬದಲಿಸಬೇಕು ಅನ್ನೋದು. ಯಾಕಂದ್ರೆ ರಾವಣ ಯುದ್ಧ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img