Sunday, March 1, 2026

devotional

ಗುರುವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಲು ಹೋಗಬೇಡಿ..

https://youtu.be/FoXj5q93CzI ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಯಾವ ವಾರ ಯಾವ ಕೆಲಸಗಳನ್ನ ಮಾಡಬಾರದು ಮತ್ತು ಮಾಡಬೇಕು. ಮತ್ತು ಅಂಥ ಕೆಲಸಗಳನ್ನು ಮಾಡಿದ್ರೆ ಮತ್ತು ಮಾಡದಿದ್ರೆ ಏನಾಗತ್ತೆ ಅಂತಾ. ಅದೇ ರೀತಿ ನಾವಿಂದು ಗುರುವಾರ ಯಾವ ಕೆಲಸಗಳನ್ನು ಮಾಡಬಾರದು. ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಗುರುವಾರವನ್ನು ಗುರುವಿನ ದಿನ, ನಾರಾಯಣನ ದಿನ ಮತ್ತು ಬೃಹಸ್ಪತಿಯ ದಿನ...

ಹುಟ್ಟಿಗಿಂತ ಮುಂಚೆಯೇ ಈ 4 ಸಂಗತಿಗಳು ನಿರ್ಧಾರವಾಗಿರುತ್ತದೆ..

https://youtu.be/dDimmqH6h04 ಮನುಷ್ಯ ಹುಟ್ಟುವಾಗಲೇ, ಅವನ ಸಾವು ಯಾವಾಗ..? ಅವನ ಜೀವನದಲ್ಲಿ ಏನೇನು ನಡೆಯಲಿದೆ..? ಅವನು ಭವಿಷ್ಯದಲ್ಲಿ ಏನಾಗಲಿದ್ದಾನೆ..? ಹೀಗೆ ಇತ್ಯಾದಿ ಸಂಗತಿಗಳು ಮೊದಲೇ ನಿರ್ಧರಿತವಾಗಿರುತ್ತದೆ. ಅದನ್ನೇ ನಾವು ಬ್ರಹ್ಮ ಬರೆದ ಹಣೆಬರಹ ಅಂತಾ ಹೇಳೋದು. ಇಂದು ನಾವು ಹುಟ್ಟಿಗಿಂತ ಮುಂಚೆಯೇ ನಿರ್ಧರಿತವಾಗಿರುವ 4 ಸಂಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಆಯುಷ್ಯ. ಮಗುವಿನ ಆಯುಷ್ಯ ಎಷ್ಟು...

ನಿಜವಾದ ಭಕ್ತಿ ಎಂದರೇನು..? ಈ ಬಗ್ಗೆ ಶ್ರೀರಾಮ ಏನೆಂದು ಹೇಳಿದ್ದಾನೆ..?

https://youtu.be/NkebUFtO-6M ಹಲವರಿಗೆ ದೇವರ ಮೇಲೆ ಭಕ್ತಿ ಇರುತ್ತದೆ. ಆದ್ರೆ ಎಲ್ಲರಿಗೂ ಇರುವುದು ನಿಜವಾದ ಭಕ್ತಿಯೇ ಅೞತತಾ ಹೇಳಲಾಗುವುದಿಲ್ಲ. ಆದ್ರೆ ನಮ್ಮ ಧರ್ಮ ಗ್ರಂಥದಲ್ಲಿ ನಿಜವಾದ ಭಕ್ತಿ ಎಂದರೇನು..? ಇಂಥ ಭಕ್ತಿಗಷ್ಟೇ ದೇವರು ಮೆಚ್ಚುತ್ತಾನೆಂದು ಉಲ್ಲೇಖಿಸಲಾಗಿದೆ. ಹಾಗಾದ್ರೆ ನಿಜವಾದ ಭಕ್ತಿ ಎಂದರೇನು ಅಂತಾ ತಿಳಿಯೋಣ ಬನ್ನಿ.. ರಾಮ ಶಬರಿಯನ್ನು ಭೇಟಿ ಮಾಡಿದಾಗ, ಶಬರಿ ರಾಮನನ್ನು ಕುರಿತು, ಶ್ರೀರಾಮ ನಿನ್ನನ್ನು...

ನಿಮ್ಮ ಅದೃಷ್ಟ ಖುಲಾಯಿಸಬೇಕೆಂದಲ್ಲಿ ಮನೆಯಲ್ಲಿ ಈ ವಸ್ತುಗಳು ಸದಾ ಇರಲಿ..

https://youtu.be/SgyFyPxQqfY ನಮ್ಮ ಲಕ್ ಖುಲಾಯಿಸಬೇಕು. ನಾನು ಶ್ರೀಮಂತರಾಗಬೇಕು. ಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು ಅನ್ನೋ ಆಸೆ ಹಲವರಿಗೆ ಇರುತ್ತದೆ. ಅಂಥ ಆಸೆ ನಮ್ಮಲ್ಲಿದ್ದರೆ, ನಾವು ಕೆಲವು ವಸ್ತುಗಳನ್ನ ಮನೆಯಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನ ನಾವು ಮನೆಯಲ್ಲಿಟ್ರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಂದು ಕಣ್ಣಿನ ತೆಂಗಿನಕಾಯಿ. ಸಾಮಾನ್ಯವಾಗಿ...

ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಈ ಕೆಲಸಗಳನ್ನು ಮಾಡಲೇಬಾರದು..

https://youtu.be/KAwKB3YxTL4 ಹಿಂದೂ ಧರ್ಮದಲ್ಲಿರುವ ಹಲವು ಪದ್ಧತಿಗಳು, ಹೆಚ್ಚಾಗಿ ಮದುವೆಯಾದ ಮಹಿಳೆಯರಿಗೆ ಅನ್ವಯಿಸುತ್ತದೆ. ವಿವಾಹವಾದ ಬಳಿಕ, ಕಾಲುಂಗುರ, ಬೊಟ್ಟು, ಕರಿಮಣಿ ಸೇರಿ ಹೀಗೆ ಸುಮಾರು ಪದ್ಧತಿಗಳು ವಿವಾಹಿತೆ ಅನುಸರಿಸಬೇಕಾಗುತ್ತದೆ. ಇಂದು ನಾವು ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಯಾವ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ವಿವರಣೆ ನೀಡಲಿದ್ದೇವೆ. ಪತಿ ಕೆಲಸಕ್ಕೆ ಹೋದ ತಕ್ಷಣ, ಪಟ ಪಟ ಅಂತ ಕೆಲಸ...

ಶ್ರೀಕೃಷ್ಣ ನವಿಲು ಗರಿ ಧರಿಸಲು ಕಾರಣವೇನು..?

https://youtu.be/h5lZfofxeWY ಶ್ರೀಕೃಷ್ಣನಷ್ಟು ಸುಂದರ ದೇವರು ಹಿಂದೂ ಧರ್ಮದಲ್ಲಿ ಮತ್ತೊಬ್ಬರಿಲ್ಲ. ಶ್ರೀವಿಷ್ಣುವಿನ ಅವತಾರವಾಗಿರುವ ಶ್ರೀಕೃಷ್ಣನಿಗೆ ಹೇಳಲು ಸಾಧ್ಯವಾಗದಷ್ಟು ಭಕ್ತಗಣಗಳಿದೆ. ಅಷ್ಟು ಸುಂದರ ಈ ಬಾಲಗೋಪಾಲ. ಶ್ರೀಕೃಷ್ಣನ ಅಲಂಕಾರವನ್ನು ದುಪ್ಪಟ್ಟು ಮಾಡುವ ಒಡವೆ ಅಂದ್ರೆ ನವಿಲು ಗರಿ. ಹಾಗಾದ್ರೆ ಕೃಷ್ಣ ನವಿಲು ಗರಿ ತೊಡಲು ಕಾರಣವೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನವಿಲು ತನ್ನ ಗರಿಯನ್ನು ಬೇಸಿಗೆ...

ಯಾವ ತಪ್ಪು ಮಾಡಿದ್ರೆ ಮುಂದಿನ ಜನ್ಮದಲ್ಲಿ ನಾಯಿಯಾಗಿ ಹುಟ್ಟುತ್ತಾರೆ..?

https://youtu.be/pG6bKZowfqA ನಾವು ನಮಗೆ ಗೊತ್ತಿದ್ದೊ ಗೊತ್ತಿಲ್ಲದೆಯೋ ಸುಮಾರು ತಪ್ಪುಗಳನ್ನ ಮಾಡ್ತೀವಿ. ಹಿರಿಯರು ಹೇಳುವ ಪ್ರಕಾರ, ಗೊತ್ತಿದ್ದು ಮಾಡಿದ್ರೂ, ಗೊತ್ತಿಲ್ಲದೇ ಮಾಡಿದ್ರು ತಪ್ಪು ತಪ್ಪೇ.. ಹಾಗಾದ್ರೆ ನಾವು ಯಾವ ತಪ್ಪು ಮಾಡಿದ್ರೆ, ಮುಂದಿನ ಜನ್ಮದಲ್ಲಿ ನಾಯಿಯಾಗಿ ಹುಟ್ಟುತ್ತೇವೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತುಳಸಿದಾಸರ ಪ್ರಕಾರ, ದೊಡ್ಡ ಪುಣ್ಯ ಮಾಡಿದಾಗಲೇ ಮನುಷ್ಯ ಜನ್ಮ ಸಿಗುತ್ತದೆಯಂತೆ. ಹೀಗೆ ಮನುಷ್ಯ ಜನ್ಮ...

ನಿಮ್ಮಲ್ಲಿ ಈ ಗುಣ ಲಕ್ಷಣಗಳು ಕಂಡುಬಂದಲ್ಲಿ ನಿಮ್ಮ ಭಕ್ತಿಗೆ ದೇವರು ಮೆಚ್ಚಿದ್ದಾನೆಂದು ಅರ್ಥ..

https://youtu.be/UBY5twlbhzI ಕೆಲವರು ದೇವರಿಗೆ ಪ್ರತಿದಿನ ಪೂಜೆ ಮಾಡುತ್ತಾರೆ. ಭಕ್ತಿಯಿಂದ ಇರುತ್ತಾರೆ. ನಿಯತ್ತಾಗಿರುತ್ತಾರೆ. ಆದ್ರೆ ಅವರು ಅನುಕೂಲಸ್ಥರಾಗುವುದಿಲ್ಲ. ಕೆಲವರು ಆರೋಗ್ಯವಂತರಾಗಿರುವುದಿಲ್ಲ. ಇನ್ನು ಕೆಲವರು ಅಂದುಕೊಂಡ ಆಸೆ ನೆರವೇರಿಸಿಕೊಳ್ಳಲಾಗುವುದಿಲ್ಲ. ಆಗ ನಾನು ದೇವರಲ್ಲಿ ಪ್ರತಿದಿನ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತೇನೆ. ಆದ್ರೂ ಕೂಡ ದೇವರಿಗೆ ನನ್ನ ಕಷ್ಟ ಗೊತ್ತಾಗುತ್ತಲೇ ಇಲ್ಲವೆಂದು ಕೊರಗುತ್ತಾರೆ. ಆದ್ರೆ ನಿಮ್ಮಲ್ಲಿ ಕೆಲ ಲಕ್ಷಣಗಳು ಕಂಡು ಬಂದಲ್ಲಿ,...

ಇನ್ನೊಬ್ಬರಿಗೆ ಒಳ್ಳೆಯದು ಬಯಸಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/pG6bKZowfqA ಕೆಲವರು ಯಾವಾಗಲೂ ಬೇರೆಯವರಿಗೆ ಕೆಟ್ಟದ್ದನ್ನೇ ಬಯಸುತ್ತಿರುತ್ತಾರೆ. ಬೇರೆಯವರ ಬಗ್ಗೆ ಅಸೂಯೆ ಪಡುತ್ತಿರುತ್ತಾರೆ. ಅವರಿಗೆ ಸುಮ್ಮ ಸುಮ್ಮನೆ ಶಾಪ ಹಾಕುತ್ತಿರುತ್ತಾರೆ. ಆಗ ಆ ಮನೆಯ ಹಿರಿಯರು ಹಾಗೆಲ್ಲಾ ಬೇರೆಯವರಿಗೆ ಕೆಟ್ಟದ್ದನ್ನ ಬಯಸಬೇಡ, ಒಳ್ಳೆಯದನ್ನ ಬಯಸು ಅಂತಾರೆ. ಯಾಕೆ ನಾವು ಇನ್ನೊಬ್ಬರಿಗೆ ಎಂದಿಗೂ ಕೇಡು ಬಯಸಬಾರದು..? ಯಾವ ಒಳ್ಳೆಯದನ್ನೇ ಬಯಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ರಾಕ್ಷಸರು ಶ್ರೀ ವಿಷ್ಣುವನ್ನು ಏಕೆ ದ್ವೇಷಿಸುತ್ತಿದ್ದರು..? ಶಿವನನ್ನಷ್ಟೇ ಏಕೆ ಪೂಜಿಸುತ್ತಿದ್ದರು..?

https://youtu.be/j47xQX-sEno ನಾವು ಹಿಂದೂ ಧರ್ಮದ ಪುರಾಣ ಕಥೆಗಳನ್ನು ಕೇಳಿದಾಗ, ಅದರಲ್ಲಿ ಶಿವ ಬರೀ ತನ್ನ ಸಾತ್ವಿಕ ಭಕ್ತರಿಗಷ್ಟೇ ಅಲ್ಲದೇ, ರಾಕ್ಷಸ ಭಕ್ತರಿಗೂ ಒಲಿದು ವರ ನೀಡಿದ್ದರ ಬಗ್ಗೆ ನಾವು ಕೇಳಿದ್ದೇವೆ. ಇದರೊಂದಿಗೆ ಶಿವ ವರ ಕೊಟ್ಟು ಮಾಡಿಕೊಂಡ ತಪ್ಪನ್ನು ಸರಿಪಡಿಸಲು ಯಾವಾಗಲೂ ವಿಷ್ಣುವೇ ಬರುತ್ತಿದ್ದನೆಂಬುದನ್ನೂ ನಾವು ಕೇಳಿದ್ದೇವೆ. ಹಾಗಾಗಿ ಇಂದು ನಾವು ರಾಕ್ಷಸರಿಗೆ ಶಿವನನ್ನು ಕಂಡರೆ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img