Tuesday, February 24, 2026

devotional

ಪಾಪ ಮಾಡಿದವರೇ ಹೆಚ್ಚು ಖುಷಿಯಾಗಿರುವುದೇಕೆ..?

ಯಾರಾದರೂ ಒಳ್ಳೆ ಮನುಷ್ಯ ತೀರಿಹೋದರೆ, ಕೆಲವರು, ಛೇ ಎಷ್ಟು ಒಳ್ಳೆ ಹುಡುಗ, ಇಷ್ಟು ಬೇಗ ಹೋಗಿಬಿಟ್ಟ. ಈ ಲೋಕದಲ್ಲಿ ಎಂಥೆಂಥವರೋ ಇದ್ದಾರೆ, ಪಾಪ ಮಾಡಿಕೊಂಡೇ ಬದುಕುವವರಿದ್ದಾರೆ. ಅವರನ್ನೆಲ್ಲ ಬಿಟ್ಟು, ಆ ದೇವರಿಗೆ ಈ ಹುಡುಗನೇ ಸಿಕ್ಕನಾ ಅಂತಾ ಮಾತಾಡ್ತಾರೆ. ಅಲ್ಲದೇ, ನಾವು ನೀವು ನೋಡಿರುವ ಹಾಗೆ, ಕೆಟ್ಟ ಮನುಷ್ಯರು, ಬೇರೆಯವರಿಗೆ ಕೇಡನ್ನೇ ಬಯಸುವವರು, ಬೇರೆಯವರ...

ವಿದುರ ನೀತಿ: ಇಂಥ ಪತಿ, ತನ್ನ ಪತ್ನಿಯನ್ನೆಂದು ಖುಷಿಯಾಗಿಡುವುದಿಲ್ಲ..

ಹೆಣ್ಣಿನ ಜೀವನ ಖುಷಿಯಾಗಿರುವುದೇ ಅಥವಾ ದುಃಖಭರಿತವಾಗಿರುವುದೇ ಅನ್ನೋದು ತಿಳಿಯೋದು ಮದುವೆಯ ಬಳಿಕ. ಯಾಕಂದ್ರೆ ಮದುವೆಯ ಬಳಿಕ ಆಕೆಯ ಜೀವನವೇ ಬದಲಾಗುತ್ತದೆ. ಪತಿ ಒಳ್ಳೆಯವನಿದ್ದರೆ, ಒಳ್ಳೆಯ ರೀತಿಯಲ್ಲಿ ಬದಲಾಗುತ್ತದೆ. ಅದೇ ದುಷ್ಟ ಪತಿ ಇದ್ದರೆ, ಆಕೆಯ ಜೀವನವೇ ಹಾಳಾಗಿ ಹೋಗುತ್ತದೆ. ಮಹಾಭಾರತದ ವಿದುರ ಈ ಬಗ್ಗೆ ಹೇಳಿದ್ದಾದರೂ ಏನು..? ಎಂಥ ಪತಿ ತನ್ನ ಪತ್ನಿಯನ್ನು ಚೆನ್ನಾಗಿ...

ರಾಮಾಯಣ ಕಾಲದಲ್ಲಿ ಈ ಕೆಲಸ ಹನುಮನನ್ನು ಬಿಟ್ಟರೆ, ಬೇರೆ ಯಾರೂ ಮಾಡಲು ಸಾಧ್ಯವಾಗುತ್ತಿರಲಿಲ್ಲ..

ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...

ಮನೆಯಲ್ಲಿ ಮಗು ಹುಟ್ಟಿದಾಗ, ಪೂಜೆ ಏಕೆ ಮಾಡಲಾಗುವುದಿಲ್ಲ..? ಮೈಲಿಗೆ ಯಾಕೆ ಆಚರಿಸುತ್ತಾರೆ..?

ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಅಥವಾ ಹುಟ್ಟಿದರೆ ಆ ಮನೆಯಲ್ಲಿ 12 ದಿನ ಸೂತಕವನ್ನು ಆಚರಿಸಲಾಗುತ್ತದೆ. ಈ ವೇಳೆ ಯಾರೂ ಬೇರೆಯವರ ಮನೆಗೆ ಹೋಗುವುದಿಲ್ಲ. ಮನೆಗೆ ಯಾರಾದರೂ ಬಂದರೆ, ಅವರನ್ನ ಮುಟ್ಟಿಸಿಕೊಳ್ಳುವುದಿಲ್ಲ. 12ನೇಯ ದಿನಕ್ಕೆ ತಲೆ ಸ್ನಾನ ಮಾಡಿ, ಶುದ್ಧವಾಗಿ, ನಂತರ ಪೂಜೆ ಮಾಡಿ, ಮೈಲಿಗೆ ಕೊನೆಗೊಳಿಸಲಾಗತ್ತೆ. ಯಾಕೆ ಹೀಗೆ ಮಾಡಲಾಗತ್ತೆ ಅನ್ನೋ ಬಗ್ಗೆ...

ಪರಶುರಾಮ ತನ್ನ ಸ್ವಂತ ತಾಯಿಯ ತಲೆಯನ್ನೇ ಕಡಿಯಲು ಕಾರಣವೇನು..?

ಸಾಧಾರಣವಾಗಿ ಹಿರಿಯರು ಮಾತನಾಡುವಾಗ, ಯಾರಿಗಾದರೂ ಕೋಪ ಬಂದರೆ, ಪರಶುರಾಮನ ಕೋಪದ ಬಗ್ಗೆ ಮಾತನಾಡುತ್ತಾರೆ. ಯಾಕಂದ್ರೆ ಪರಶುರಾಮನಿಗೆ ಅತೀ ಹೆಚ್ಚು ಕೋಪವಿತ್ತು. ಅಪ್ಪನ ಮಾತು ಕೇಳಿದ ಪರಶುರಾಮ, ಒಂದು ಕ್ಷಣವೂ ಯೋಚಿಸದೇ, ತಾಯಿಯ ತಲೆಯನ್ನೇ ಕಡಿದು ಹಾಕಿದ. ಹಾಗಾದ್ರೆ ಪರಶುರಾಮ ಹೆತ್ತ ತಾಯಿಯ ತಲೆಯನ್ನೇ ಕಡಿದು ಹಾಕುವಂಥದ್ದು ಏನಾಗಿತ್ತು..? ಇದರ ಹಿಂದಿರುವ ಕಥೆಯಾದರೂ ಏನು ಅನ್ನೋ...

ಪತಿಯ ಜೊತೆಗೆ ಪತ್ನಿ ಊಟ ಮಾಡುವುದು ಸರಿಯೋ..? ತಪ್ಪೋ..?

ಹಿಂದಿನ ಕಾಲದಲ್ಲಿ ಪತಿಯ ಊಟವಾದ ಬಳಿಕ, ಪತ್ನಿ ಅದೇ ಬಟ್ಟಲಲ್ಲಿ ಊಟ ಮಾಡುತ್ತಿದ್ದಳು. ಯಾಕಂದ್ರೆ ಹೀಗೆ ಮಾಡುವುದರಿಂದ ಮುತ್ತೈದೆ ಸಾವು ಬರುತ್ತದೆ ಎಂಬ ನಂಬಿಕೆ ಇತ್ತು. ಆದ್ರೆ ಇಂದಿನ ಕಾಲದಲ್ಲಿ ಪತಿ- ಪತ್ನಿ ಇಬ್ಬರೂ ಒಟ್ಟಿಗೆ ಕುಳಿತು ಊಟ ಮಾಡೋದು ಕಾಮನ್ ಆಗಿದೆ. ಹಾಗಾದ್ರೆ ಪತಿ- ಪತ್ನಿ ಒಟ್ಟಿಗೆ ಊಟ ಮಾಡೋದು ಒಳ್ಳೆಯದಾ..? ಅಥವಾ...

ಹಬ್ಬ, ಶುಭಕಾರ್ಯದ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸದಿರಲು ಕಾರಣವೇನು..?

ನಾವು ಪಾರ್ಟಿ ಫಂಕ್ಷನ್‌ಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಿಯೇ, ಖಾದ್ಯಗಳನ್ನ ತಯಾರು ಮಾಡುತ್ತೇವೆ. ಆದ್ರೆ ಹಬ್ಬ, ಪೂಜೆ, ಮದುವೆ, ಮುಂಜಿ ಕಾರ್ಯಕ್ರಮಗಳಲ್ಲಿ ಹಲವರು, ಅಡುಗೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಬಳಸುವುದಿಲ್ಲ. ಹಾಗಾದ್ರೆ ಯಾಕೆ ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸನಾತನ ಧರ್ಮದ ಪ್ರಕಾರ, ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಸೇವಿಸುವಂತಿಲ್ಲ. ಮತ್ತು ದೇವರಿಗೆ ಈರುಳ್ಳಿ,...

ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..?

ಹಿಂದೂ ಧರ್ಮದಲ್ಲಿ ಶಾಸ್ತ್ರ, ಪೂಜೆ, ಜೀವನಕ್ಕೆ ಸಂಬಂಧಿಸಿದಂತೆ ಹಲವು ಧರ್ಮಗ್ರಂಥಗಳಿದೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಶಿವ ಪುರಾಣ ಇತ್ಯಾದಿ ಪುಸ್ತಕಗಳಿದೆ. ಅವುಗಳಲ್ಲಿ ಗರುಡ ಪುರಾಣ ಕೂಡ ಒಂದು. ಆದ್ರೆ ಎಲ್ಲ ಗ್ರಂಥಗಳನ್ನು ಓದುವಂತೆ, ಗರುಡ ಪುರಾಣವನ್ನು ಎಲ್ಲರೂ ಓದುವುದಿಲ್ಲ. ಹಾಗಾದ್ರೆ ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..? ಈ ಬಗ್ಗೆ ಸಂಪೂರ್ಣ...

ನಿಮ್ಮ ಜೀವನದಲ್ಲಿ ಒಳ್ಳೆ ಸಮಯ ಬರುವುದಿದ್ದರೆ, ಈ ಸೂಚನೆ ಸಿಗುತ್ತದೆ ನೋಡಿ..

ಜೀವನ ಅಂದ ಮೇಲೆ ಸುಖ- ದುಃಖ, ಕಷ್ಟ ಕಾರ್ಪಣ್ಯ, ಜಗಳ- ಖಷಿ ಎಲ್ಲವೂ ಇರುತ್ತದೆ. ಓರ್ವ ಮನುಷ್ಯನಿಗೆ ಕಷ್ಟ ಬಂದಾಗಲೇ ಸುಖದ ಬೆಲೆ ಗೊತ್ತಾಗುತ್ತದೆ ಅಂತಾರೆ ಹಿರಿಯರು. ಅಲ್ಲದೇ, ಬರೀ ಸುಖದ ಸುಪ್ಪತ್ತಿಗೆಯಲ್ಲೇ ಬೆಳೆದರೆ, ಅವನಿಗೆ ಜೀವನ ಸಾರವೇ ತಿಳಿಯುವುದಿಲ್ಲ. ಹಾಗಾಗಿ ಸುಖದ ಜೊತೆ ಸ್ವಲ್ಪವಾದರೂ ಕಷ್ಟ ಪಡಲೇಬೇಕು. ಆದ್ರೆ ನೀವು ಬರೀ ಕಷ್ಟ...

ಪಾಂಡವರು ಸ್ವರ್ಗಕ್ಕೆ ಹೋಗಬೇಕಾದರೆ ಏನಾಯಿತು..? ಅವರೆಲ್ಲರಿಗೂ ಸ್ವರ್ಗ ಸಿಕ್ಕಿತೇ..?- ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿ, ನಕುಲ, ಸಹದೇವ, ಅರ್ಜುನ, ಭೀಮ ಸ್ವರ್ಗಕ್ಕೆ ಹೋಗದೇ, ಭೂಲೋಕದಲ್ಲೇ ಸಾವನ್ನಪ್ಪಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಈ ಭಾಗದಲ್ಲಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗ ಲೋಕಕ್ಕೆ ಹೋದ ಕಥೆ ಬಗ್ಗೆ ತಿಳಿಯೋಣ.. ಕೊನೆಯದಾಗಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗಕ್ಕೆ ಹೋಗುತ್ತದೆ. ಆಗ ಇಂದ್ರ, ಯುಧಿಷ್ಠಿರ ನೀನು ಮಾತ್ರ ಸ್ವರ್ಗ ಲೋಕಕ್ಕೆ ಬರಬಹುದು....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img