Monday, October 6, 2025

devotional

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ರಸ್ತೆಯಲ್ಲಿ ಸಿಕ್ಕ ದುಡ್ಡನ್ನು ತೆಗೆದುಕೊಂಡರೆ ಒಳ್ಳೆಯದೋ..? ಕೆಟ್ಟದ್ದೋ..?

ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ,  ಅದನ್ನ ಮುಟ್ಟಲು ಹೋಗಬೇಡಿ....

ಮಾಂಗಲ್ಯವನ್ನು ಯಾಕೆ ಧರಿಸಬೇಕು..? ಮಾಂಗಲ್ಯ ಧರಿಸದಿದ್ದರೆ ಏನಾಗತ್ತೆ..?

ಓರ್ವ ವಿವಾಹಿತ ಮಹಿಳೆ ಧರಿಸುವ ಐದು ಆಭರಣಗಳಲ್ಲಿ ತಾಳಿ ಕೂಡ ಒಂದು. ತಾಳಿ, ಹಣೆ ಬೊಟ್ಟು, ಕಾಲುಂಗುರ, ಮುಗೂತಿ, ಬಳೆ. ಇವಿಷ್ಟು ಓರ್ವ ವಿವಾಹಿತ ಮಹಿಳೆ ಹಾಕಬೇಕಾದ ಆಭರಣ. ಹಾಗಾಗಿಯೇ ಆಕೆಯನ್ನು ಮುತ್ತೈದೆ ಎಂದು ಕರೆಯಲಾಗತ್ತೆ. ಈ ಒಂದೊಂದು ಅಲಂಕಾರಕ್ಕೂ ಒಂದೊಂದು ಮಹತ್ವವಿದೆ. ಅದರಲ್ಲಿ ಇಂದು ನಾವು ತಾಳಿ ಧರಿಸುವುದರಿಂದ ಏನು ಉಪಯೋಗ..? ಮುತ್ತೈದೆ...

ಭಾರತದ 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳಿವು..

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಒಂದೊಂದು ಬೀದಿಗೂ ಒಂದೊಂದು ದೇವಸ್ಥಾನವನ್ನ ಲೆಕ್ಕ ಹಾಕಿದ್ರೆ ಭಾರತದಲ್ಲಿ ಲಕ್ಷಾಂತರ ದೇವಸ್ಥಾನ ಸಿಗುತ್ತದೆ. ಅಂಥ ದೇವಸ್ಥಾನಗಳಲ್ಲಿ ಇಂದು ನಾವು 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತ ಪದ್ಮನಾಭ ದೇವಸ್ಥಾನ.ಇದು ಬರೀ ಭಾರತದ್ದಷ್ಟೇ ಅಲ್ಲ, ಬದಲಾಗಿ ಪ್ರಪಂಚದ ಅತೀ ಶ್ರೀಮಂತ ದೇಗುಲವಾಗಿದೆ....

ಹಿಂದೂ ಧರ್ಮದಲ್ಲಿ ಊಟ ಮಾಡುವುದಕ್ಕೂ ನಿಯಮವಿದೆ..

ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಧರ್ಮದ...

ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಲೇಬೇಕೆಂಬ ನಿಯಮವಿರುವುದೇಕೆ..?

ಹಿಂದೂ ಧರ್ಮದಲ್ಲಿ ಪ್ರತಿದಿನ ರೂಢಿಯಲ್ಲಿರುವ ಪದ್ಧತಿಯಲ್ಲಿ ಸ್ನಾನ ಮಾಡುವ ಪದ್ಧತಿ ಕೂಡ ಒಂದು. ಸ್ನಾನ ಮಾಡೋದು ಬಿಡೋದು ಅವರವರಿಗೆ ಬಿಟ್ಟಿದ್ದು, ಆದ್ರೆ ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಿಯೇ, ದೇವರಿಗೆ ಪೂಜೆ ಸಲ್ಲಿಸಬೇಕು ಎಂಬ ಪದ್ಧತಿ ರೂಢಿಯಲ್ಲಿದೆ. ಹಾಗಾದ್ರೆ ಪ್ರತಿದಿನ ಸ್ನಾನ ಮಾಡದಿದ್ದಲ್ಲಿ, ಏನಾಗತ್ತೆ..? ಹಿಂದೂ ಪುರಾಣದಲ್ಲಿ ಈ ಬಗ್ಗೆ ಹೇಳಿದ್ದೇನು..? ಈ ಬಗ್ಗೆ...

ಶಿವ ಕತ್ತರಿಸಿದ ಗಣೇಶನ ನಿಜವಾದ ರುಂಡ ಎಲ್ಲಿದೆ..?

ಪಾರ್ವತಿಯ ಮೈ ಕೊಳೆಯಿಂದ ಸ್ಥಾಪಿತನಾದ ಗಣಪತಿ, ತನ್ನ ತಾಯಿ ಸ್ನಾನ ಮಾಡಿ ಬರುವುದನ್ನು ಕಾಯುವ ಸಮಯದಲ್ಲಿ ಶಿವನ ಬಳಿ ಯುದ್ಧ ಮಾಡಿ, ಶಿವನಿಂದ ತಲೆ ಕಡಿಸಿಕೊಂಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅದಾದ ಬಳಿಕ ಗಣಪತಿಗೆ ಉತ್ತರ ದಿಕ್ಕಿಗೆ ಮುಖ ಮಾಡಿ ಮಲಗಿದ ಆನೆಯ ಮುಖವನ್ನ ತಂದು ಸೇರಿಸಿ, ಪ್ರಥಮ ವಂದಿತನನ್ನಾಗಿ ವರ ನೀಡಿದ ಕಥೆಯೂ...

ಈ ಐದು ರಾಶಿಯವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ..

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಪಟ ಪಟ ಎಂದು ಮಾತನಾಡುತ್ತಾರೆ. ಇನ್ನು ಕೆಲವರು ಮೌನವಾಗಿರುತ್ತಾರೆ. ಇನ್ನು ಕೆಲವರು ಸಿಡುಕುತ್ತಾರೆ. ಮತ್ತೆ ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಹೀಗೆ ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಅಂಥ ಗುಣಗಳಲ್ಲಿ ನಾಯಕತ್ವದ ಗುಣ ಕೂಡ ಒಂದು. ಹಾಗಾದ್ರೆ ನಾಯಕತ್ವದ ಗುಣವುಳ್ಳ ರಾಶಿಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/pwu8QOVArX8 ಮೊದಲನೇಯದಾಗಿ ಮೇಷ...

ಈ ರಾಶಿಯವರು ತಿರುಗಾಡೋದ್ರಲ್ಲಿ ಹೆಚ್ಚು ಆಸಕ್ತಿ ಉಳ್ಳವರಂತೆ..!

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಮತ್ತೆ ಕೆಲವರು ಯಾವಾಗಲೂ ಸಿಡುಕುತ್ತಲಿರುತ್ತಾರೆ. ಇನ್ನು ಕೆಲವರದ್ದು ಹೆಚ್ಚು ಮಾತನಾಡುವ ಗುಣ, ಕೆಲವರುು ಮೌನಿ.. ಹೀಗೆ ಒಬ್ಬೊಬ್ಬರು ಒಂದೊಂದು ಗುಣಗಳನ್ನು ಹೊಂದಿರುತ್ತಾರೆ. ಇದೇ ರೀತಿ, ಪ್ರಯಾಣ ಮಾಡಲು ಬಯಸುವ ರಾಶಿಯವರ ಬಗ್ಗೆ ಇವತ್ತು ನಾವು ಹೇಳಲಿದ್ದೇವೆ. https://youtu.be/6qEbKfM2UQA ಮೇಷ: ಮೇಷ ರಾಶಿಯವರು ಪ್ರಯಾಣ ಪ್ರಿಯರು. ಇವರಿಗೆ...

ಹವನದ ವಿಭೂತಿಯ ಮಹತ್ವ ತಿಳಿಯಿರಿ..

ನಾವು ಹಲವಾರು ಹೋಮ ಹವನಗಳಲ್ಲಿ ಭಾಗವಹಿಸಿರುತ್ತೇವೆ. ಆದ್ರೆ ಹಲವರಿಗೆ ಆ ಹವನದ ಬೂದಿ ಶ್ರೇಷ್ಠ, ಅದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ ಎನ್ನುವ ಸತ್ಯ ಮಾತ್ರ ಗೊತ್ತಿರುವುದಿಲ್ಲ. ಹಾಗಾದ್ರೆ, ಹವನದ ಬೂದಿಯಿಂದಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/EEg2k5nOJAk ಮೊದಲನೇಯದಾಗಿ ಸುತ್ತಮುತ್ತಲಿನ ಪರಿಸರ ಶುದ್ಧವಾಗಲು ಹವನವನ್ನ ಮಾಡುತ್ತಾರೆ. ಇದೇ ಹವನದ ಬೂದಿಯನ್ನು ತಂದು ನಿಮ್ಮ...
- Advertisement -spot_img

Latest News

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ...
- Advertisement -spot_img