ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು.
ಭಾನುವಾರ ರಾತ್ರಿ 7.30...
ಗೋಕರ್ಣ ಗುಹೆಯಲ್ಲಿ 7 ವರ್ಷದಿಂದ ಗುಟ್ಟಾಗಿ ಪಾಂಡುರಂಗ ಮೂರ್ತಿಯನ್ನು ಆರಾಧಿಸುತ್ತಿದ್ದ ರಷ್ಯಾ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಇವರನ್ನ ಆಧುನಿಕ ಸಕ್ಕೂಬಾಯಿ ಎಂದು ಕರೆಯಲಾಗಿದೆ. ರಷ್ಯಾ ಮೂಲದ ಈಕೆ ತನ್ನ ಇಬ್ಬರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದಾರೆ. ಕಳೆದ 7 ವರ್ಷದಿಂದ ಗೋಕರ್ಣದ ಗುಹೆಯೊಂದರಲ್ಲಿ ದೇವರ ಆರಾಧನೆ, ಧ್ಯಾನದಲ್ಲಿ ತೊಡಗಿಸಿಕೊಂಡು ಜೀವಿಸುತ್ತಿದ್ದ ಕಥೆ ಈಗ ಬಹಿರಂಗವಾಗಿದೆ.
ಪಾಸ್ಪೋರ್ಟ್ ಇಲ್ಲದೇ, ವೀಸಾ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...