Wednesday, March 11, 2026

dfo

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img