Thursday, September 10, 2026

DG Malini Krishnamurthy

Darshan Case: ಶೀಘ್ರವೇ ಬೇರೆ ಜೈಲಿಗೆ ನಟ ದರ್ಶನ್ ಶಿಫ್ಟ್​?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. https://youtu.be/VORywNOFpw8?si=of1FpnomgVrvAY-0 ಪರಪ್ಪನ ಅಗ್ರಹಾರ ಕೇಂದ್ರ...

Darshan Thoogudeepa ; ದರ್ಶನ್ ನೋಡಿ ಪರಮಾಶ್ವರ್ಯ- ರೇಣುಕಾಸ್ವಾಮಿ ತಂದೆ ಕಣ್ಣೀರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img