Friday, August 28, 2026

DGCA

ಫ್ಲೈಟ್‌ನಲ್ಲಿ ಪವರ್ ಬ್ಯಾಂಕ್, ಫೋನ್ ಚಾರ್ಜಿಂಗ್ ಬ್ಯಾನ್

ಇನ್ಮುಂದೆ ವಿಮಾನಗಳಲ್ಲಿ ಪವರ್ ಬ್ಯಾಂಕ್, ಮೊಬೈಲ್ ಚಾರ್ಜಿಂಗ್ ಬ್ಯಾನ್... ಬ್ಯಾನ್... ಬ್ಯಾನ್... ವಿಮಾನ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ವಿಮಾನಗಳಲ್ಲಿ ಪವರ್ ಬ್ಯಾಂಕ್ ಬಳಕೆ ಕುರಿತ ನಿಯಮಗಳನ್ನು ನಾಗರಿಕ ವಿಮಾನಯಾನ ನಿಯಂತ್ರಕ ಸಂಸ್ಥೆ DGCA ಕಠಿಣಗೊಳಿಸಿದೆ. ಲಿಥಿಯಂ ಬ್ಯಾಟರಿಯಿಂದ ಉಂಟಾಗುವ ಬೆಂಕಿ ಅಪಾಯಗಳ ಹಿನ್ನೆಲೆಯಲ್ಲಿ, ವಿಮಾನದೊಳಗೆ ಪವರ್ ಬ್ಯಾಂಕ್ ಮೂಲಕ ಮೊಬೈಲ್ ಅಥವಾ ಇತರ ಎಲೆಕ್ಟ್ರಾನಿಕ್...

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img