Wednesday, July 30, 2025

Dhaka

ಮಂಡಿಯೂರಿದ ಬಾಂಗ್ಲಾ..! ಭಾರತ ಕಂಡರೆ ಭಯವೇಕೆ..? : ಹೊಸ ರಾಜತಾಂತ್ರಿಕತೆ ಆರಂಭಿಸಿದ ಯೂನಸ್ ಸರ್ಕಾರ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್‌ ಸೈಲೆಂಟ್‌ ಆಗಿರುವ ಯೂನಸ್‌ ಭಾರತದೊಂದಿಗೆ...

ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್‌ಗೆ ಸುಪ್ರೀಂನಿಂದ ಖುಲಾಸೆ

Dhaka News: ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ, ಅತ್ಯಾಚಾರ ಸೇರಿ ಇತರೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್ ಅಜರುಲ್ ಇಸ್ಲಾಂನನ್ನು ಬಾಂಗ್ಲಾದೇಶ ಸುಪ್ರಿಂಕೋರ್’’್ ಖುಲಾಸೆಗ``ಳಿಸಿದೆ. ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ರಜಾಕರ್‌ನನ್ನು 2012ರಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನಿ ಸೈನ್ಯದ ಜತೆ ಸೇರಿ 1,256 ಜನರನ್ನು ಹತ್ಯೆ ಮಾಡಿರುವ, 17 ಜನರನ್ನು ಅಪಹರಿಸಿರುವ ಮತ್ತು 13...

Dhaka : ಬಾಂಗ್ಲಾದಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಮುಂದಾದ ಚೀನಾ: ಭಾರತಕ್ಕೆ ಹೆಚ್ಚಿದ ಆತಂಕ

ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
- Advertisement -spot_img

Latest News

ಡಾಕ್ಟರ್‌ಗೆ ಶಾಕ್ – ಕೋಲಾರದಲ್ಲಿ ಹೊಸ ಬ್ಲಡ್ ಗ್ರೂಪ್!

ವಿಶ್ವದಲ್ಲೇ ಎಲ್ಲೂ ಕಾಣ ಸಿಗದ ವಿಭಿನ್ನ ಹೊಸ ರಕ್ತ ಗುಂಪು ಕಂಡು ಬಂದಿದೆ. ಹೌದು ಕರ್ನಾಟಕದ ಕೋಲಾರ ಜಿಲ್ಲೆಯ 38 ವರ್ಷದ ಮಹಿಳೆಯೊಬ್ಬರ ರಕ್ತದಲ್ಲಿ ಪತ್ತೆಯಾದ...
- Advertisement -spot_img