Saturday, June 27, 2026

dhakhayini

ಓಡುತ್ತ ನೇತ್ರ ದಾನ, ರಕ್ತದಾನ ಜಾಗೃತಿ ಮೂಡಿಸುತ್ತಿರುವ ದ್ರಾಕ್ಷಾಯಿಣಿ.

ಪವರ್ ಸ್ಟಾರ್ ಪುನೀತ್ ರಾಜಕುಮಾರ ನಿಧನರಾಗಿ ಒಂದು ತಿಂಗಳು ಕಳೆದಿದೆ. ಒಂದು ತಿಂಗಳು ಕಳೆದರೂ ಇನ್ನು ಕೂಡ ಎಲ್ಲರ ಮನಸ್ಸಿನಲ್ಲಿ ಅವರನ್ನು ಕಳೆದುಕೊಂಡು ನೋವು ಕೊಂಚವೂ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಿದ್ದು, ಧಾರವಾಡದಲ್ಲೊಬ್ಬ ಗೃಹಿಣಿ ಪುನೀತ್ ಸಮಾಧಿ ದರ್ಶನಕ್ಕೆ ವಿಶೇಷವಾಗಿ ತೆರಳಿದ್ದಾರೆ. ಹೀಗೆ ತೆರಳುವಾಗ ಆ ಮಹಿಳೆ ದಾರಿಯುದ್ದಕ್ಕೂ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img