Saturday, August 8, 2026

dhananjaya

Dhananjay : ಹುಲಿ ಉಗುರು ಪ್ರಕರಣ : ಧನಂಜಯ್ ಗುರೂಜಿ ಮನೆ ಮೇಲೆ ಅರಣ್ಯಾಧಿಕಾರಿಗಳ ರೇಡ್..!

Tumukuru News : ಹುಲಿ ಉಗುರು ಪ್ರಕರಣ ಸಂಬಂಧ ಧನಂಜಯ್ ಗುರೂಜಿಯವರ ಮನೆ ಮೇಲೆ ಅರಣ್ಯಾಧಿಕಾರಿಗಳ ರೇಡ್ ನಡೆದಿದೆ. ಕುಣಿಗಲ್ ತಾಲೂಕಿನ ಬಿದನಗೆರೆ ಮನೆ, ದೇಗುಲದಲ್ಲಿ ಶೋಧ ನಡೆಸಲಾಗಿದೆ. ಮನೆ ಶೋಧ ವೇಳೆ ಧನಂಜಯ್ ಗುರೂಜಿ ಬಳಿಯಿದ್ದ ಹುಲಿ ಉಗುರು ನಾಪತ್ತೆಯಾಗಿದೆ. ಗುರೂಜಿ ಹುಲಿ ಉಗುರನ್ನು ಎರಡು ವರ್ಷದ ಹಿಂದೆ ಬಿಸಾಡಿದ್ದೇನೆ ಎಂದು ಹೇಳಿದ್ದರು. ಹೀಗಾಗಿ...

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img