Thursday, June 19, 2025

dhanaraj

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img