Monday, February 9, 2026

dhanaraj

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img