Monday, May 11, 2026

dhanaraj

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img