Saturday, September 19, 2026

Dhanashree

ಸ್ಪಷ್ಟನೆ ನೀಡಿದ ಸ್ಪಿನ್ನರ್ ಯಜ್ವಿಂದರ್ ಚಾಹಲ್

https://www.youtube.com/watch?v=9JaNtVdc1sc ಹೊಸದಿಲ್ಲಿ: ಭಾರತೀಯ ಸ್ಪಿನ್ನರ್ ಯಜ್ವಿಂದರ್ ಚಾಹಲ್ ತಮ್ಮ ಹಾಗೂ ಪತ್ನಿ ನಡುವಿನ ಹರಿದಾಡುತ್ತಿರುವ ಗಾಳಿ ಸುದ್ದಿ ಕುರಿತು ಕೊನೆಗೂ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ  ತಮ್ಮ ಹಾಗೂ ಧನಶ್ರೀ ನಡುವಿನ ಸಂಬಂಧದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿಸದಂತೆ ಚಾಹಲ್ ಮನವಿ ಮಾಡಿದ್ದಾರೆ. ನಮ್ಮಿಬ್ಬರ ಸಂಬಂಧ ಕುರಿತ ಗಾಳಿ ಸುದ್ದಿಗಳನ್ನು ನಂಬಬೇಡಿ. ನಿಮ್ಮಲೆರಿಗೂ ವಿನಮ್ರೆತೆಯಿಂದ ಮನವಿ ಮಾಡುತ್ತಿದ್ದೇನೆ.ಇದಕ್ಕೆಲ್ಲ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img