Wednesday, March 11, 2026

#dhandeli

ಕರ್ತವ್ಯ ನಿರತ ಅರಣ್ಯಾಧಿಕಾರಿ ದುರ್ಮರಣ

ಹುಬ್ಬಳ್ಳಿ:ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ನಾಯಕ್ ಎನ್ನುವ ಉಪವಲಯ ಅರಣ್ಯಧಿಕಾರಿ ಕುಮುಟಾ ತಾಲೂಕಿನ ಬಾಡ ಗ್ರಾಮದವರು. ಕಳೆದ 13 ವರ್ಷಗಳಿಂದ ಅರಣ್ಯಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದರು. ಜೂನ್ 27 ರಂದು ಸಾಗವಾನಿ ಸಸಿಗಳಿಗೆ ಕೀಟನಾಶಕ ಸೀಂಪಡಿಸುವ ವೇಳೆ ಯಡವಟ್ಟು ಮಾಡಿಕೊಂಡಿದ್ದಾರೆ.ಕೀನಾಶಕ ಸಿಂಪಡಿಸಿದ ನಂತರ ಕೈತೊಳಿಯದೆ ನೀರನ್ನು ಕುಡಿದ ಸ್ವಲ್ಪ ಸಮಯದ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img