Sunday, August 9, 2026

dhandrayana

DK Shivakumar: ಚಂದ್ರಯಾನ 3 ಯಶಸ್ವಿ; ಇಸ್ರೋ ಸಂಸ್ಥೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಬೆಂಗಳೂರು: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img