Tuesday, June 16, 2026

dhankar resign

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img