ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ.
ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್.ಕೆ. ಪಾಟೀಲ್ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...