Sunday, August 2, 2026

dhankar resign

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img