Saturday, September 21, 2024

Dhanur

ಧನುರ್ ಮಾಸದಲ್ಲಿ ವಿಷ್ಣುವನ್ನು ಏಕೆ ಪೂಜಿಸುತ್ತಾರೆ ಗೊತ್ತಾ..? ಬ್ರಾಹ್ಮೀ ಮುಹರ್ತ ಎಂದು ಏಕೆ ಕರೆಯುತ್ತಾರೆ ಗೊತ್ತ..?

ಪಂಚಾಂಗದ ಪ್ರಕಾರ ವರ್ಷವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಉತ್ತರಾಯಣ ಪುಣ್ಯಕಾಲ.. ದಕ್ಷಿಣಾಯನ ಪುಣ್ಯಕಾಲ. ನಮಗೆ ಒಂದು ವರ್ಷ ದೇವತೆಗಳಿಗೆ ಒಂದು ದಿನ. ಮಾರ್ಗಶಿರ ಮಾಸವು ದಕ್ಷಿಣದ ಶುಭಕಾಲದಲ್ಲಿ ಬರುತ್ತದೆ ಧನುರ್ಮಾಸದಲ್ಲಿ, ಬ್ರಾಹ್ಮೀ ಮುಹೂರ್ತದಲ್ಲಿ ಎಲ್ಲಾ ದೇವತೆಗಳು ತಮ್ಮ ತಮ್ಮ ದೇವರನ್ನು ಪೂಜಿಸುತ್ತಾರೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವ 30 ದಿನಗಳ ಅವಧಿಯನ್ನು ಧನುರ್ಮಾಸ...

ದೈವಾರಾಧನೆಗೆ ಶ್ರೇಷ್ಠವಾದ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ ಏಕೆ..?

Devotional : ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....
- Advertisement -spot_img

Latest News

Movie News: ಸಿಂಗರ್, ಮ್ಯೂಸಿಕ್ ಕಂಪೋಸರ್ ಗುರುಕಿರಣ್ ಜೀವನದ ಗುರಿ ಬೇರೆಯೇ ಇತ್ತು..

Movie News: ಗುರುಕಿರಣ್. ಸ್ಯಾಂಡಲ್‌ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ...
- Advertisement -spot_img