Saturday, April 11, 2026

dhanurmasa

ವಿಷ್ಣುವಿನ ಅನುಗ್ರಹಕ್ಕಾಗಿ ಧನುರ್ಮಾಸದಲ್ಲಿ ಈ ನಿಯಮಗಳನ್ನೂ ಪಾಲಿಸಿ ನಿಷ್ಠೆಯಿಂದ ಪೂಜಿಸಿ..!

ಡಿಸೆಂಬರ್ 16ಕ್ಕೆ ಪ್ರಾರಂಭ ವಾಗುವ ಧನುರ್ಮಾಸ ಜನವರಿ 14ನೇ ತಾರಿಕ್ಕು ಮುಗಿಯುತ್ತದೆ. ಈ ಮಾಸದಲ್ಲಿ ಶುಭ ಕಾರ್ಯಗಳನ್ನು ಹೆಚ್ಚಾಗಿ ಮಾಡುವುದಿಲ್ಲ ಬದಲಾಗಿ ದೇವತಾ ಕಾರ್ಯಗಳನ್ನು ಹೆಚ್ಚಾಗಿ ಮಾಡುತ್ತಾರೆ . ಸಾಕ್ಷಾತ್ ಕೃಷನು ನಾನು ಮಾಸಗಳಲ್ಲಿ ಮಾರ್ಗಶಿರ ಮಾಸ ಎಂದು ಹೇಳಿಕೊಂಡಿದ್ದಾನೆ, ಅಂತಹ ಅದ್ಭುತವಾದ ಮಾಸ. ಹಾಗಾದರೆ ಧನುರ್ಮಾಸದ ವಿಶೇಷತೆ ಏನು..? ಈ ಮಾಸದಲ್ಲಿ ಯಾವರೀತಿ...

ಧನುರ್ಮಾಸವನ್ನು ಶೂನ್ಯ ಮಾಸ ಅಂತಾ ಕರಿಯೋದ್ಯಾಕೆ ಗೊತ್ತಾ..?

ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ವಿಷ್ಣುವಿನ ಪೂಜೆ ಮಾಡಲಾಗತ್ತೆ ಅನ್ನೋ ಬಗ್ಗೆ ಮತ್ತು ವಿಷ್ಣುವಿಗೆ ಯಾವ ರೀತಿಯ ಪ್ರಸಾದ ನೈವೇದ್ಯ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ಧನುರ್ಮಾಸವನ್ನು ಶೂನ್ಯ ಮಾಸವೆಂದು ಯಾಕೆ ಕರೀತಾರೆ..? ಈ ತಿಂಗಳಲ್ಲಿ ಯಾಕೆ ಶುಭ ಕಾರ್ಯಗಳನ್ನು ಮಾಡುವುದಿಲ್ಲವೆನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/Zo_aE9MQJkQ ಧನುರ್ಮಾಸದಲ್ಲಿ...

ಧನುರ್ಮಾಸದಲ್ಲಿ ವಿಷ್ಣುವಿಗೆ ಯಾವ ಪ್ರಸಾದ ನೈವೇದ್ಯ ಮಾಡಲಾಗುತ್ತದೆ..? ಅದನ್ನು ಹೇಗೆ ತಯಾರಿಸುವುದು..?

ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ಶ್ರೀ ವಿಷ್ಣುವನ್ನು ಪ್ರಾರ್ಥಿಸಲಾಗುತ್ತದೆ. ಪೂಜಿಸಲಾಗುತ್ತದೆ. ವಿಷ್ಣುವಿಗಾಗಿ ಅಕ್ಕಿ ಬೆಳೆ ಪ್ರಸಾದವನ್ನು ತಯಾರಿಸಲಾಗುತ್ತದೆ. ಆ ಪ್ರಸಾದವನ್ನು ಹೇಗೆ ತಯಾರಿಸಲಾಗುತ್ತದೆ..? ಆ ಪ್ರಸಾದದ ಅರ್ಥ ಎಲ್ಲವನ್ನೂ ನಾವಿಂದು ತಿಳಿಸಲಿದ್ದೇವೆ.. ಧನುರ್ಮಾಸದಲ್ಲಿ ವಿಷ್ಣುವಿಗೆ ಅಕ್ಕಿ ಮತ್ತು ಹೆಸರುಬೇಳೆಯ ಹುಗ್ಗಿಯನ್ನ ಪ್ರಸಾದವಾಗಿ ಅರ್ಪಿಸಲಾಗುತ್ತದೆ. ಇದನ್ನು ಮುದ್ಗಾನ್ನವೆಂದು ಕರಿಯಲಾಗುತ್ತದೆ. ಇದನ್ನ ಖಾರಾ ಪೊಂಗಲ್ ಅಂತಾನೂ ಕರಿಯಲಾಗುತ್ತದೆ....
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img