Sunday, May 3, 2026

Dhanushk

ಧನುಷ್ಕ್ ಗುಣತಿಲಕ್ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ, ಎಲ್ಲ ತರಹದ ಕ್ರಿಕೆಟ್ ಗಳಿಂದ ಅಮಾನತು

Sports ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು,   ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ. 2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img