Monday, March 23, 2026

Dharamaraya Swamy temple

ಅಯ್ಯಯ್ಯೋ ದೇವರಿಗೆ ಜಾತಿಗಣತಿ – ಸಮೀಕ್ಷೆಯಲ್ಲಿ ‘ಮಹಾ’ ಎಡವಟ್ಟು

ಬೆಂಗಳೂರಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಮನುಷ್ಯರಿಗೆ ಜಾತಿಗಣತಿ ಸಮೀಕ್ಷೆ ಆಯ್ತು. ಈಗ ದೇವ್ರಿಗೂ ಜಾತಿಗಣತಿ ಸಮೀಕ್ಷೆ ನಡೆಸ್ತಿದ್ದಾರಾ? ಅನ್ನೋ ಗೊಂದಲ ಶುರುವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುವಂತಹ ವಿಚಿತ್ರ ಎಡವಟ್ಟುಗಳು ಒಂದೊಂದಾಗೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರ ಮೇಲೆ ಜಾತಿಗಣತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸಿರುವ...
- Advertisement -spot_img

Latest News

Davanagere: ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆ ದಕ್ಷಿಣ ಅಭ್ಯರ್ಥಿ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ...
- Advertisement -spot_img