Monday, May 4, 2026

Dharamsthala Chalo Rally

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img