Saturday, September 12, 2026

Dharamsthala Unauthorized Burial

ಮಹೇಶ್ ಶೆಟ್ಟಿ ತಿಮರೋಡಿಗೆ ಡೆಡ್ ಲೈನ್ – ವಿಚಾರಣೆಗೆ ಗೈರಾದರೆ ಬಂಧನ ಫಿಕ್ಸ್!?

ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img