Saturday, May 2, 2026

Dharamsthala

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
- Advertisement -spot_img

Latest News

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ...
- Advertisement -spot_img