ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಒಂದು ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದಿದ್ದಾರೆ ಅನ್ನೋ ಕಾರಣಕ್ಕೆ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡ್ತಿದ್ದ...