ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...
ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...