Wednesday, January 21, 2026

dharavada

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img