Political news:
ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...