Monday, January 26, 2026

#dharawaad district

‘ಸೈನಿಕ’ನ ಮೇಲೆ ಪೊಲೀಸ್‌ ಹಲ್ಲೆ : ಹೆಲ್ಮೆಟ್, ಲಾಠಿಯಿಂದ ಮನಸೋ ಇಚ್ಛೆ ಹಲ್ಲೆ?

ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img