Wednesday, August 6, 2025

#dharawaad district

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img