Wednesday, June 24, 2026

# dharawad central jail

ಜೈಲರ್ ಮೇಲೆ ಹಲ್ಲೆ ನಡೆಸಿದ ಕಾರಾಗೃಹದ ಖೈದಿ..!

ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ  ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ. ಅನೇಕ ದಿನಗಳಿಂದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img