Wednesday, March 4, 2026

dharawad district news

Builders: ಪ್ಲಾಟ್ ಮಾರಾಟ ಮಾಡಿದ್ದರೂ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್..!

ಧಾರವಾಡ: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್ಸ್‍ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗೀತಾ ಅವರು ನೀಡಿದ್ದ ರೂ. 3,66,000/- ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ...

Lad Foundation ಲಾಡ್ ಫೌಂಡೇಶನ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ..!

ಧಾರವಾಡ: ಜಿಲ್ಲೆಯಲ್ಲಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸುಮಾರು 2 ರಿಂದ 3 ಕೋಟಿ‌ ವೆಚ್ಚದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ‌ಜಾರಿಗೆ ಹೆಸರಾದ‌ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ‌ ಪೂರ್ವಕವಾಗಿ‌ ಲೇಸರ್ ಶೋ ಆಯೋಜನೆ ಕಾರ್ಯಕ್ರಮ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img