Friday, November 14, 2025

#dharawad jublii circle

ಧಾರವಾಡದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ; ಎಂದಿನಂತೆ ಸರ್ಕಾರಿ ಕಚೇರಿ ಆರಂಭ,.!

ಧಾರವಾಡ: ಕಾವೇರಿ ವಿವಾದದ ಕುರಿತು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದು ಧಾರವಾಡದಲ್ಲಿ ಮಾತ್ರ ಇಂದು ಬೆಳಿಗ್ಗೆಯಿಂದ ನೀರಸ ಪ್ರಿತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೇವಲ ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ಎಂದಿನಂತೆ ನಗರದಲ್ಲಿ ಬಸ್ ,ಆಟೊ ಸಂಚಾರಿಸುತ್ತಿದ್ದು ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳು ಕೆಲಸ ನಡೆಸುತ್ತಿದೆ.ಇನ್ನು ಧಾರವಾಡದ...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img